Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೆಡ್ ಫ್ಲ್ಯಾಗ್ ಪಕ್ಷದ  ಬಾಗೇಪಲ್ಲಿ ತಾಲ್ಲೂಕು ಕಾರ್ಯದರ್ಶಿಯಾಗಿ ಮುನೀರ್ ಖಾನ್ ಆಯ್ಕೆ

Advertisement

ಬಾಗೇಪಲ್ಲಿ :ತಾಲ್ಲೂಕಿನ ಭಾರತ ಮಾರ್ಕ್ಸ್ ವಾದಿ ,ಲೆನಿನ್ ವಾದಿ ಪಕ್ಷದ ರೆಡ್ ಫ್ಲ್ಯಾಗ್  ಜಿಲ್ಲಾ  ಕಾರ್ಯದರ್ಶಿ ಕೆ.ವಿ.ರಾಮಚಂದ್ರರವರ ನೇತೃತ್ವದಲ್ಲಿ ಬಾಗೇಪಲ್ಲಿ ತಾಲ್ಲೂಕು ಸಮಿತಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ  ಮುನೀರ್ ಖಾನ್ ರವನ್ನು ಪಕ್ಷದ ಬಾಗೇಪಲ್ಲಿ ತಾಲ್ಲೂಕು ಸಮಿತಿಯ ನೂತನ ಹಂಗಾಮಿ ತಾಲ್ಲೂಕು ಕಾರ್ಯದರ್ಶಿಯಾಗಿ ಸಭೆಯ ಸರ್ವ ಸದಸ್ಯರು ಬಹುಮತದಿಂದ ಆಯ್ಕೆ ಮಾಡಲಾಯಿತ್ತು.

ಈ ಸಂದರ್ಭದಲ್ಲಿ ಭಾರತ ಮಾರ್ಕ್ಸ್ ವಾದಿ ,ಲೆನಿನ್ ವಾದಿ ಪಕ್ಷದ ರೆಡ್ ಫ್ಲ್ಯಾಗ್ ನ ಜಿಲ್ಲಾ ಮತ್ತು ತಾಲ್ಲೂಕು ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತಿತರರು ಹಾಜರಿದ್ದರು.

ವರದಿ: ಬಿ.ಎ.ಬಾಬಾಜಾನ್

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್