LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Advertisement
ಸಿರುಗುಪ್ಪ : ನಗರದ ಪ್ರೌಢಶಾಲೆ ಆವರಣದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮಕ್ಕೆ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ತಮ್ಮನಗೌಡ ಪಾಟೀಲ್ ಅವರು ಚಾಲನೆ ನೀಡಿದರು.

ವಿಜ್ಞಾನ ಶಿಕ್ಷಕರಾದ ಪವನ್ ಕುಮಾರ್ ಮಾತನಾಡಿ ಸೋಡಿಯಂ ಹೈಡ್ರಾಕ್ಸೈಡ್ ದ್ರಾವಣವನ್ನು ಪ್ರಯೋಗ ಮಾಡಿದರು‌.

6ನೇ ವಿಭಾಗದ ಕ್ಷೇತ್ರ ಸಂಪನ್ಮೂಲ ಅಧಿಕಾರಿಯಾದ ಮಾರುತಿ ಅವರು ಮಾತನಾಡಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು.

ತರ್ಕಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಶ್ನಿಸುವುದರ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕು.

ವಿದ್ಯಾರ್ಥಿಗಳು ವೈಜ್ಞಾನಿಕ ವಿಚಾರಗಳತ್ತ ಆಸಕ್ತಿ ಬೆಳೆಸಿಕೊಳ್ಳುವುದರ ಜೊತೆಯಲ್ಲಿ ವಿಜ್ಞಾನ ಪ್ರಯೋಗಾತ್ಮಕ ಚಿಂತನೆಯನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ಇದೇ ವೇಳೆ ಶಾಲೆಯ ಮುಖ್ಯ ಉಪಾಧ್ಯಾಯರಾದ. ಹೆಚ್.ದೊಡ್ಡಬಸಪ್ಪ, ಎಸ್.ಡಿ.ಎಮ್.ಸಿ. ಸದಸ್ಯ ನಾಗರಾಜ್, ಶಿಕ್ಷಕರಾದ ಶಿವದಾಸ್,ಮಾಣಿಕ್ಯಮ್ಮ, ಸವಿತಾ, ಜ್ಯೋತಿ, ನೇತ್ರಾ, ಪಾರ್ವತಿ,ಉಷಾ, ಶೈಲಜ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ