Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಬಂಗಾಳ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಎನ್ ಡಿ ಎ ಮೈತ್ರಿ ಕೂಟ ಗೆಲುವು: ಮುಧೋಳನಲ್ಲಿ ಸಂಭ್ರಮ

Advertisement

ಸೇಡಂ : ಪಶ್ಚಿಮ ಬಂಗಾಳ, ಅಸ್ಸಾಂ, ‌ಪುದುಚರಿಯ ವಿಧಾನಸಭೆ ಚುನಾವಣೆಯಲ್ಲಿ ಏನ್ ಡಿ ಎ ಮೈತ್ರಿ ಕೂಟ ಅಭೂತಪೂರ್ವ ಘನವಿಜಯ  ಸಾಧಿಸಿರುವ ಸಂದರ್ಭದಲ್ಲಿ ಮುಧೋಳ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ , ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಿದರು.

ಸುಮಾರು 75ವರ್ಷಗಳ ನಂತರ ಪಶ್ಚಿಮ ಬಂಗಾಳದಲ್ಲಿ ಜಯಗಳಿಸಿದ್ದು ಅತ್ಯಂತ ಸಂತಸ ತಂದಿದೆ ಎಂದು ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಲಕ್ಷ್ಮಿಕಾಂತ್ ಹೊನಕೇರಿ ಮುಧೋಳ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರು, ವಿಜಯಕುಮಾರ ಖೇವುಜಿ ಮುಧೋಳ ಶಕ್ತಿ ಕೇಂದ್ರದ ಅಧ್ಯಕ್ಷರು, ಶಿವರಾಮ ರೆಡ್ಡಿ ಕೋಡಿಗಂಟಿ ಜೆಡಿಎಸ್ ಮುಖಂಡರು, ತಮ್ಮಪ್ಪ ಬಾಗಳಿ  ಸಮಾಜ ಸೇವಕರು , ಬಸವರಾಜ್ ಗೌಡ ಬಿಜೆಪಿ ಯುವ ಮುಖಂಡರು , ಅಶೋಕ್ ಬೋಯಿನಿ, ಶ್ರೀಕಾಂತ್ ಗುಂಡಿ, ವೆಂಕಟೇಶ್ ಸೇರಿದಂತೆ ಇನ್ನಿತರ ಕಾರ್ಯಕರ್ತರು ಭಾಗವಹಿಸಿದರು. 

ವರದಿ  : ವೆಂಕಟಪ್ಪ ಕೆ ಸುಗ್ಗಾಲ್.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್