LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿ : ಶಿವಾನಂದ ಪಾಟೀಲ

Advertisement

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆಗಳು ಮುಂದುವರೆದಿವೆ. ಮುಖ್ಯಮಂತ್ರಿಯಾಗಬೇಕು ಎಂದು ಯಾರಿಗೆ ಆಸೆ ಇರಲ್ಲ, ಎಲ್ಲಾ ಸಚಿವರು, ಶಾಸಕರಿಗೆ ಸಿಎಂ ಆಗಬೇಕು ಎಂಬ ಆಸೆ ಇರುವುದು ಸಹಜ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಎಲ್ಲರಿಗೂ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನಕ್ಕೆ ಸೂಕ್ತ ವ್ಯಕ್ತಿ. ಖರ್ಗೆ ಅವರು ಸಿಎಂ ಆಗಲಿ ಎಂದು ಹೇಳಿದ್ದಾರೆ.

ನಾನು ಒಂದು ಕಾಲದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ವಿಚಾರದಲ್ಲಿ ತಪ್ಪು ಮಾಡಾಡಿದ್ದೆ. ತಪ್ಪು ಮಾಡಿದ್ದನ್ನು ಒಪ್ಪಿಕೊಳ್ಳುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸ್ಥಾನಕ್ಕೆ ಅರ್ಹವಾದ ಹಾಗೂ ಸೂಕ್ತ ವ್ಯಕ್ತಿ ಅವರು ಸಿಎಂ ಆಗಲಿ ಎಂದು ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST