Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 1 ರಿಂದ ನೂತನ ಪಿಯು ಕಾಲೇಜು ತರಗತಿ ಪ್ರಾರಂಭ.

Advertisement
ಐಗಳಿ: -ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನ ಆದರ್ಶ ಸಿದ್ರಾಮಪ್ಪ ತೆಲಸಂಗ 2024-25 ಸಾಲಿನ ಪ್ರವೇಶಗಳು ಹಾಗೂ ಜುಲೈ 1ರಿಂದ ತರಗತಿಗಳನ್ನು ಪ್ರಾರಂಭ ಮಾಡಲಾಗುವುದು ಎಂದು ಸಂಸ್ಥೆ ಮುಖ್ಯಸ್ಥ ಅಪ್ಪಸಾಬ ತೆಲಸಂಗ ಅವರು ತಿಳಿಸಿದರು.

ಗ್ರಾಮೀಣ ವಿಧ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 1 ನೇ ತರಗತಿಯಿಂದ ಪದವಿ ಕಾಲೇಜು ವರಿಗೆ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಈ ವರ್ಷ ದಿಂದ ಆರ್ಟ್ಸ್ ಮತ್ತು ವಾಣಿಜ್ತ ಪ್ರಥಮ ವರ್ಷದ ಪ್ರವೇಶಗಳು ಪ್ರಾರಂಭವಾಗಿವೆ ಇದರ ಜೊತೆಗೆ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯ ಮತ್ತು ವಾಹನದ ಸೌಲಭ್ಯ ಸಹಿತ ಈ ಸಂಸ್ಥೆಯ ವತಿಯಿಂದ ಪ್ರಾರಂಭವಾಗಿವೆ. ಆದರಿಂದ ಒಂದೇ ಸ್ಥಳದಲ್ಲಿ ಎಲ್ಲ ರೀತಿಯ ಶಿಕ್ಷಣ ಪಡದುಕೊಳ್ಳಲು ಅವಕಾಶ ಇದೆ. ಇನ್ನೂ ಕೆಲವು ಸೀಟ್ ಗಳು ಬಾಕಿ ಇದ್ದು ಈ ಒಂದು ಒಳ್ಳೆಯ ಅವಕಾಶವನ್ನು ವಿಧ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. .

ವರದಿ:- ಆಕಾಶ ಎಮ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್