Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕ ಗಣೇಶನ ಪ್ರತಿಷ್ಠಾಪನೆಯ ನಿಮಿತ್ಯ ಅನ್ನ ಸಂತರ್ಪಣೆ...

Advertisement
ಮುದಗಲ್ಲ :-ಮುದಗಲ್ಲಿನ ಪುರಸಭೆ ಯ ರಂಗಮಂದಿರದಲ್ಲಿ ಸಾರ್ವಜನಿಕ ಗಣೇಶನ ಪ್ರತಿಷ್ಠಾಪನೆಯ ನಿಮಿತ್ಯ ಅನ್ನ ಸಂತರ್ಪಣೆ ಮಾಡಲಾಯಿತು.ಪ್ರತಿ ವರ್ಷದಂತೆ ಪುರಸಭೆ ಯ ರಂಗ ಮಂದಿರದಲ್ಲಿ ಗಣೇಶ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತ ಬಂದಿದೆ ಎಂದರು..

ಐದು ಹೆಚ್ಚು ಮಂದಿ ಭಕ್ತರು ಪ್ರಸಾದ ಸ್ವೀಕರಿಸಿದ್ದಾರೆ. ಭಕ್ತರ ಸೇವೆ ಮಾಡಿದ ಬಳಗದ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಸಾಯಂಕಾಲ 05:00 ಗಂಟೆಗೆ ಗಣೇಶನ ವಿಸರ್ಜನೆ ಮಾಡಲಾಗಿದೆ ಊರಿನ ಗಣ್ಯರು ಹಾಗೂ ಸಾವ೯ಜನಿಕರು ಭಾಗವಹಿಸಿ ಮನವಿ ಮಾಡಿದರು



ಈ ಸಂದರ್ಭದಲ್ಲಿ ಸಣ್ಣ ಸಿದ್ದಯ್ಯ ಮಂಜುನಾಥ ನಂದವಾಡಗಿ,ಮಲ್ಲಪ್ಪ ಮಾಟೂರು ,ಶಿವರಾಜ್ ತಳವಾರ ,ನಾಗರಾಜ ತಳವಾರ ರಮೇಶ್ ,ದೀಲಿಪ್ ಕುಮಾರ್,ಆರೋಗ್ಯ ಕುರಿ ,ಪರಶುರಾಮ ಅಶೋಕ್ ,ಹಾಗೂ ಸಾರ್ವಜನಿಕ ಗಜಾನನ ಮಂಡಳಿ ಮುದಗಲ್ಲ ಉಪಸ್ಥಿತರಿದ್ದರು..

ವರದಿ:- ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್