LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೈತರಿಗೆ ವ್ಯಕ್ತಿಯಿಂದ ಕಳಪೆ ಬೀಜ ಮಾರಾಟ

Advertisement

ಗೊಬ್ಬೂರು ಪಕ್ಕದ ಗೊಬ್ಬುರ ಕ್ಯಾಂಪಿನಲ್ಲಿ ಶ್ರೀನಿವಾಸ್ ತಂದೆ ಪ್ರಸಾದ್ ರಾವ ರೈತರು ಬೇಡಿದ ಬೀಜಗಳನ್ನು ಪಾಕೆಟ್ ಗಳಲ್ಲಿ  ತುಂಬಿ ನಕಲಿ ಬೀಜ ಮಾರಾಟ 

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗೊಬ್ಬೂರು ಗ್ರಾಮದ ಪಕ್ಕದಲ್ಲಿರುವ ಗೊಬ್ಬುರು ಕ್ಯಾಂಪಿನಲ್ಲಿ ಆಂಧ್ರ ಮೂಲದ ವ್ಯಕ್ತಿ ಶ್ರೀನಿವಾಸ್ ತಂದೆ ಪ್ರಸಾದ ರಾವ್ ಸುಮಾರು 15ವರ್ಷಗಳಿಂದ ಕ್ಯಾಂಪಿನಲ್ಲಿ ವಾಸಿಸುತ್ತಿದ್ದು ರೈತರಿಗೆ ವಂಚನೆ ಮಾಡಲು ಆಂಧ್ರ ಮೂಲದಿಂದ ನಕಲಿ ಬೀಜ ತಂದು ರೈತರು ಬೇಡಿದ ಬೀಜಗಳನ್ನು ಪಾಕೇಟಿನಲ್ಲಿ ತುಂಬಿ ಮಾರಾಟ ಮಾಡುತ್ತಿದ್ದನ್ನು ರೈತರು ಗಮನಿಸಿ ರೈತರ ಸೂಚನೆ ಮೇರೆಗೆ ರೈತ ಸಂಘದ ರಾಜ್ಯ ಉಪಧ್ಯಕ್ಷರಾದ ಅಂಬರೀಶ್  ಚಾಗಬಾವಿ.  ಇವರು ಸಂಬಂಧ ಪಟ್ಟ ಜಾಗೃತ ದಳ (ವಿಜಿಲೆನ್ಸ್ ) ಅಧಿಕಾರಿಗಳಾದ ಶರಣಮ್ಮ ಮತ್ತು ಸುಭಾನಲ್ ಇಬ್ಬರೂ ಅಧಿಕಾರಿಗಳೊಂದಿಗೆ ಮತ್ತು ಪೊಲೀಸರ ಸಹಾಯದೊಂದಿಗೆ ದಾಳಿ ಮಾಡಿದಾಗ ಸುಮಾರು ನಾಲ್ಕು ಲಕ್ಷ ಐವತ್ತು ಸಾವಿರ ಅಂದಾಜು ಮೊತ್ತದ ನಕಲಿ ಬೀಜಗಳು ದೊರೆತಿದ್ದು ಮತ್ತು ಅದರಲ್ಲಿ ತುಂಬಲು ಯಾವುದೇ ಲೇಬಲ್ ಇಲ್ಲದಿರುವ ಪಾಕೆಟ್ ಗಳು ದೊರೆತಿದ್ದು ಮುಂದಿನ ತನಿಖೆಗೆ ಕೃಷಿ ಅಧಿಕಾರಿಗಳು  ಕ್ರಮ ಕೈಗೊಂಡೂ ಇವರ ಮೇಲೆ ಕ್ರಿಮಿನಲ್ ಮುಖದ್ದಮೆ ಹೂಡಿ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಾರೋ ಇಲ್ಲವೋ ಅನ್ನುವುದನ್ನೇ ಕಾದು ನೋಡಬೇಕಾಗಿದೆ.

news_1780896972_1_971.webp

 

news_1780896972_2_738.webp

 

ವರದಿ:  ಗಾರಲದಿನ್ನಿ ವೀರನಗೌಡ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ