Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ನೆಡೆ ಖಂಡಿಸಿ ದ.ಸಂ.ಸ ದಿಂದ ಜಿಲ್ಲೆಯಲ್ಲಿ ಪತ್ರಿಕಗೋಷ್ಠಿ

Advertisement
ಚಾಮರಾಜನಗರ:-ಒಂದು ದೇಶ, ಒಂದು ಚುನಾವಣೆ. ಖಂಡಿಸಿ ಚಾಮರಾಜನಗರ ಜಿಲ್ಲಾ,ಡಿ ಎಸ್ ಎಸ್ ವತಿಯಿಂದ ಪತ್ರಿಕಾಗೋಷ್ಠಿ ನೆಡಿಸಲಾಯಿತು.

ಮನುವಾದಿ ಬಿಜೆಪಿ ಸರ್ಕಾರ ಸಂವಿಧಾನಕೆ ಬಹುದೊಡ್ಡ ತಿದ್ದುಪಡಿ ಮಾಡಲು ಹೊರಟಿದೆ, ಅಂಬೇಡ್ಕರ್ ನೇತೃತ್ವದಲ್ಲಿ ರೂಪುಗೊಂಡ ಪ್ರಜಾತಂತ್ರ-ಸಂಸದೀಯ ಪ್ರಜಾಪ್ರಭುತ್ವವನ್ನು ತಿರುಚಿ ಸರ್ವಧಿಕಾರಿ ಆಡಳಿತಕೆ ಎಡೇಮಾಡುವ ಅಧ್ಯಕ್ಷೀಯ ಮಾದರಿ ಪ್ರಜಾಪ್ರಭುತ್ವ ಜಾರಿಗೊಳಿಸುವ ಸಲುವಾಗಿ ಏಕ ಚುನಾವಣೆಯನ್ನು ಹೇರಲು ಹೊರಟಿದೆ.

ಇದನ್ನು ಖಂಡಿಸಿ,9/10/2024ರಂದು ಬೆಂಗಳೂರಿನಲ್ಲಿ ಕೊಂಡಜ್ಜಿ ಬಸಪ್ಪ ಮೆಮೊರಿಯಲ್ ಹಾಲ್ ನಲ್ಲಿ  "ರಾಜ್ಯ ಮಟ್ಟದ ವಿಚಾರ ಸಂಕಿರಣ " ನೆಡೆಯುತ್ತಿದ್ದು,ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನರು ಭಾಗವಯಿಸುತ್ತಿದ್ದು ಚಾಮರಾಜನಗರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಿದ್ದೇವೆ ಎಂದು ಜಿಲ್ಲಾ ಸಂಚಾಲಕರಾದ ಯರಿಯೂರು ರಾಜಣ್ಣ ತಿಳಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಗುಂಡ್ಲುಪೇಟೆ ನಂಜುಂಡಸ್ವಾಮಿ ಚಾಮರಾಜನಗರ ತಾಲೂಕು ಸಂಚಾಲಕರಾದ ಅನಿಲ್ ಗೂಳಿಪುರ, ಜಿಲ್ಲಾ ಸಂಘಟನಾ ಸಂಚಾಲಕರಾದ ಜಾನಿ ಮ ಮ ಬೆಟ್ಟ , ಶಿವಕುಮಾರ್ ಗುಂಡಪೇಟೆ ತಾಲೋಕು ಸಂಚಾಲಕರು ರಂಗಸ್ವಾಮಿ ಮಾಡ್ರಹಳ್ಳಿ ಹಾಜರಿದ್ದರು.

ವರದಿ :ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್