Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಮನ ಬಂದಂತೆ ಅವಹೇಳನಕಾರಿ ಭಾಷಣ ಮಾಡಿದ ಮಹಾರಾಜ , ಯತಿ ನರಸಿಂಗನಂದ ವಿರುದ್ಧ ಪ್ರತಿಭಟನೆ.

Advertisement
ಸೇಡಂ:- ಮಹಾರಾಷ್ಟ್ರದ ರಾಮಗಿರಿ ಮಹಾರಾಜ ಮತ್ತು ಉತ್ತರಪ್ರದೇಶದ ಯತಿ ನರಸಿಂಗನಂದ ಇವರು ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಮನ ಬಂದಂತೆ ಅವಹೇಳನಕಾರಿ/ ಪ್ರಚೋದನಕಾರಿ ಭಾಷಗಳನ್ನು ಮಾಡಿದ್ದು ಮುಸ್ಲಿಂ ಸಮುದಾಯದ ಭಾವನೆಗಳಿಗೆ ಅಪಾರ ನೋವು ಉಂಟಾಗಿದೆ.

ಕಾರಣ ಇಂತಹ ಧಾರ್ಮಿಕ ವಿಷಯಗಳ ಕುರಿತು ಅವಹೇಳನಕಾರಿ/ಪ್ರಚೋದನಕಾರಿ ಹೇಳಿಕೆಗಳಿಂದ ರಾಷ್ಟ್ರದಲ್ಲಿ ಶಾಂತಿ,ಐಕ್ಯತೆ,ಏಕತೆ ಮತ್ತು ಭಾವೈಕ್ಯತೆ ದಕ್ಕೆ ತರಲು ಯತ್ನಿಸಿದ ಮಹಾರಾಷ್ಟ್ರದ ರಾಮಗಿರಿ ಮಹಾರಾಜ ಮತ್ತು ಇನ್ನೊಬ್ಬ ಉತ್ತರಪ್ರದೇಶದ ಯತಿ ನರಸಿಂಗನಂದ ವಿರುದ್ಧ ಕಠಿಣ ಕಾನೂನಿನ ಕ್ರಮ ಜರಗಿಸಬೇಕು ಎಂದು ಸೇಡಂ ಮುಸ್ಲಿಂ ಸಮುದಾಯ ವತಿಯಿಂದ ಮಾನ್ಯ ಸಹಾಯಕ ಆಯುಕ್ತರು/ ಉಪವಿಭಾಗಿಯ ದಂಡಾದಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್