LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

40 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

Advertisement
ತುಮಕೂರು: 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಪಿಎಸ್ ಐ ಓರ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಗ್ರಾಮಾಂತರ ಠಾಣೆ ಪಿಎಸ್ ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣೆ ವ್ಯಾಪ್ತಿಯಲ್ಲಿ ಕಾರೊಂದನ್ನು ವಶಕ್ಕೆ ಪಡೆದಿದ್ದ ಪಿಎಸ್ ಐ ಚೇತನ್ ಕುಮಾರ್, ಕಾರಿನಲ್ಲಿ ಅನುಮಾನಾಸ್ಪದ ವಸ್ತುಗಳು ಇವೆ ಎಂದು ಠಾಣೆಗೆ ತಂದಿದ್ದಾರೆ.ಬಳಿಕ ಕಾರು ಬಿಡದೇ ಪ್ರಕರಣವನ್ನೂ ದಾಅಖಲಿಸದೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು ಮೂಲದ ವ್ಯಕ್ತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು 40 ಸಾವಿರ ರೂಪಾಯಿ ಫೈನಲ್ ಮಾಡಿದ್ದರು. ಹಣ ಪಡೆಯುತ್ತಿದ್ದಾಗಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಟೋಲ್ ನ ಅಂಗಡಿಯೊಂದರಲ್ಲಿ ಹಣ ಕೊಡಲು ಪಿಎಸ್ ಐ ಹೇಳಿದ್ದರು. ಅಂಗಡಿಗೆ ಹಣ ಕೊಡಲು ಬರುವವನ ಫೋಟೋವನ್ನು ಅಂಗಡಿಯವನಿಗೆ ರವಾನಿಸಿದ್ದರು.

ಅಂಗಡಿಯವನ ಮೊಬೈಲ್ ಪರಿಶೀಲಿಸಿದಾಗ ಪಿಎಸ್ ಐ ಪಾತ್ರ ಬಯಲಾಗಿದೆ. ಸದ್ಯ ಪಿಎಸ್ ಐ ಚೇತನ್ ಕುಮಾರ್ ನನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ