Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಪಿಎಸ್‍ಐ ಆತ್ಮಹತ್ಯೆ 

Advertisement
ದಕ್ಷಿಣ ಕನ್ನಡ: ನೇಣು ಬಿಗಿದುಕೊಂಡು ಪಿಎಸ್​​​​​ಐಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳದಲ್ಲಿ ಇಂದು (ಜು.20) ನಡೆದಿದೆ.

ಸೂಸೈಡ್​​ ಮಾಡಿಕೊಂಡಿರುವ ಪಿಎಸ್​​​​ಐ ಅನ್ನು ಕೀರಪ್ಪ ಟಕಾಂಬ್ಳೆ (54) ಎಂದು ಗುರುತಿಸಲಾಗಿದೆ. ಸಮವಸ್ತ್ರದಲ್ಲೇ ಅವರು ನೇಣಿಗೆ ಶರಣಾಗಿದ್ದಾರೆಂದು ಕಾರಣ ಮಾತ್ರ ಸದ್ಯಕ್ಕೆ ನಿಗೂಢವಾಗಿದೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದವರಾದ ಘಟಕಾಂಬ್ಳೆಯವರು ಶಿರಸಿ ಮಾರುಕಟ್ಟೆಯ ಠಾಣೆಯ ಎಎಸ್​​​ಐಯಾಗಿದ್ದರು. ಇತ್ತೀಚೆಗಷ್ಟೇ ಬಡ್ತಿ ಪಡೆದು ಪಿಎಸ್​​​​​​ಐ ಆಗಿದ್ದರು.

ಕಳೆದ ಐದು ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದ್ದರು. ಬಂಟ್ವಾಳದ ತನಿಖಾ ವಿಭಾಗದಲ್ಲಿ ಪಿಎಸ್​​​​​​​​​​ಐ ಆಗಿ ಮುಂಬಡ್ತಿ ಪಡೆದಿದ್ದು, ಇದೀಗ ಬಂಟ್ವಾಳ ನಗರದ ಬಾಡಿಗೆ ನಿವಾಸದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್