Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಜಾಬ್ ಕಿಂಗ್ಸ್ಗೆ ೩ ವಿಕೆಟ್‌ಗಳ ಜಯ

Advertisement
ಹೊಸ ಚಂದಿಗಢ: ಪಂಜಾಬ್ ಕಿಂಗ್ಸ್ ತಂಡದವರು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ನಾಲ್ಕನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದವರನ್ನು ೩ ವಿಕೆಟ್‌ಗಳಿಂದ ಸೋಲಿಸಿ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿದರು.
ಸ್ಕೋರ್ ವಿವರ
ಶುಭಮಾನ್ ಗಿಲ್ ೩೯ (೨೭ ಎಸೆತ, ೬ ಬೌಂಡರಿ)
ಜೋಷ್ ಬಟ್ಲರ್ ೩೮ (೩೩ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಗ್ಲೇನ್ ಫಿಲಿಪ್ಸ್ ೨೫ (೧೭ ಎಸೆತ, ೧ ಬೌಂಡರಿ, ೧ ಸಿಕ್ಸರ್)
ವಾಷಿಂಗ್ಟನ್ ಸುಂದರ್ ೧೮ (೧೬ ಎಸೆತ, ೨ ಬೌಂಡರಿ)
ವಿಜಯಕುಮಾರ್ ವೈಶ್ಚಾಕ್ ೩೪ ಕ್ಕೆ ೩, ಯಝುವೇಂದ್ರ ಚಹಲ್ ೨೮ ಕ್ಕೆ ೨)
ಪಂಜಾಬ್ ಕಿಂಗ್ಸ್ ೧೯.೧ ಓವರುಗಳಲ್ಲಿ ೭ ವಿಕೆಟ್‌ಗೆ ೧೬೫
ಕೂಪರ್ ಕೊಲೊನಿ ಅಜೇಯ ೭೨ (೪೪ ಎಸೆತ, ೫ ಬೌಂಡರಿ, ೫ ಸಿಕ್ಸರ್)
ಪ್ರಬ್‌ಸಿಮರನ್ ಸಿಂಗ್ ೩೭ ( ೨೪ ಎಸೆತ, ೧ ಬೌಂಡರಿ, ೪ ಸಿಕ್ಸರ್)
ಶ್ರೇಯಸ್ ಅಯ್ಯರ್ ೧೮ ( ೧೧ ಎಸೆತ, ೨ ಸಿಕ್ಸರ್)
ಪ್ರಸಿದ್ಧ ಕೃಷ್ಣ ೨೯ ಕ್ಕೆ ೩, ರಷಿದ್ ಖಾನ್ ೨೯ ಕ್ಕೆ ೧
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್