LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಎಲಿಮಿನೆಟರ್‌ನಲ್ಲಿ ಗೆದ್ದು ಬೀಗಿದ ರಾಜಸ್ತಾನ್ ರಾಯಲ್ಸ್ 

ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್

Advertisement


ನ್ಯೂ ಚಂದಿಗಢ: ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಎಲಿಮಿನೆಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ೪೭ ರನ್‌ಗಳ ಜಯ ಸಾಧಿಸಿತು.
ಇದರೊಂದಿಗೆ ರಾಜಸ್ತಾನ್ ರಾಯಲ್ಸ್ ಇನ್ನು ನಾಳೆ ನಡೆಯುವ ಗುಜರಾತ್ ವಿರುದ್ಧದ ಕ್ವಾಲಿಫಾಯರ್-೨ ರಲ್ಲಿ ಆಡಲಿದ್ದು, ಆ ಪಂದ್ಯದಲ್ಲಿ ಗೆದ್ದ ತಂಡವು ೩೧ ರಂದು ಅಹ್ಮದಾಬಾದ್‌ನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೪೩
ವೈಭವ್ ಸೂರ್ಯವಂಶಿ ೯೭ ( ೨೯ ಎಸೆತ, ೫ ಬೌಂಡರಿ, ೧೨ ಸಿಕ್ಸರ್)
ದ್ರುವ್ ಜುರೆಲ್ ೫೦ (೨೧ ಎಸೆತ, ೫ ಬೌಂಡರಿ, ೩ ಸಿಕ್ಸರ್)
ರಿಯಾನ್ ಪರಾಗ್ ೨೬ (೧೨ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಯಶಸ್ವಿ ಜೈಸ್ವಾಲ್ ೨೯ ( ೨೯ ಎಸೆತ, ೪ ಬೌಂಡರಿ)
ಸನ್‌ರೈಸರ್ಸ್ ಹೈದರಾಬಾದ್ ೧೯.೨ ಓವರುಗಳಲ್ಲಿ ೧೯೬
ನಿತೀಶಕುಮಾರ್ ರೆಡ್ಡಿ ೩೮ (೨೦ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಸಲೀಲ ಅರೋರಾ ೩೫ (೨೧ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಇಶಾನ್ ಕಿಶನ್ ೩೩ (೧೧ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಜೋಪ್ರಾ ಆರ್ಚರ್ ೫೮ ಕ್ಕೆ ೩, ನರೇಂದ್ರ ಬುರ್ಗರ್ ೨೬ ಕ್ಕೆ ೨)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ