Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲಿಮಿನೆಟರ್‌ನಲ್ಲಿ ಗೆದ್ದು ಬೀಗಿದ ರಾಜಸ್ತಾನ್ ರಾಯಲ್ಸ್ 

ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್

Advertisement


ನ್ಯೂ ಚಂದಿಗಢ: ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಎಲಿಮಿನೆಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ೪೭ ರನ್‌ಗಳ ಜಯ ಸಾಧಿಸಿತು.
ಇದರೊಂದಿಗೆ ರಾಜಸ್ತಾನ್ ರಾಯಲ್ಸ್ ಇನ್ನು ನಾಳೆ ನಡೆಯುವ ಗುಜರಾತ್ ವಿರುದ್ಧದ ಕ್ವಾಲಿಫಾಯರ್-೨ ರಲ್ಲಿ ಆಡಲಿದ್ದು, ಆ ಪಂದ್ಯದಲ್ಲಿ ಗೆದ್ದ ತಂಡವು ೩೧ ರಂದು ಅಹ್ಮದಾಬಾದ್‌ನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೪೩
ವೈಭವ್ ಸೂರ್ಯವಂಶಿ ೯೭ ( ೨೯ ಎಸೆತ, ೫ ಬೌಂಡರಿ, ೧೨ ಸಿಕ್ಸರ್)
ದ್ರುವ್ ಜುರೆಲ್ ೫೦ (೨೧ ಎಸೆತ, ೫ ಬೌಂಡರಿ, ೩ ಸಿಕ್ಸರ್)
ರಿಯಾನ್ ಪರಾಗ್ ೨೬ (೧೨ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಯಶಸ್ವಿ ಜೈಸ್ವಾಲ್ ೨೯ ( ೨೯ ಎಸೆತ, ೪ ಬೌಂಡರಿ)
ಸನ್‌ರೈಸರ್ಸ್ ಹೈದರಾಬಾದ್ ೧೯.೨ ಓವರುಗಳಲ್ಲಿ ೧೯೬
ನಿತೀಶಕುಮಾರ್ ರೆಡ್ಡಿ ೩೮ (೨೦ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಸಲೀಲ ಅರೋರಾ ೩೫ (೨೧ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಇಶಾನ್ ಕಿಶನ್ ೩೩ (೧೧ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಜೋಪ್ರಾ ಆರ್ಚರ್ ೫೮ ಕ್ಕೆ ೩, ನರೇಂದ್ರ ಬುರ್ಗರ್ ೨೬ ಕ್ಕೆ ೨)

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್