ಅಥಣಿ : ಕೆಪಿಸಿಸಿ ಪ.ಜಾ. ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯರು, ಅಥಣಿ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರು ಉದ್ಯಮಿಗಳು, ಸಮಾಜ ಸೇವಕರಾದ ರಾವಸಾಬ ನಿವೃತ್ತಿ ಐಹೊಳೆ ಅವರು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಮಟ್ಟದ ಮಾಧ್ಯಮ ವಕ್ತಾರರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬೆಂಗಳೂರು ತಮ್ಮ ನಿವಾಸದಲ್ಲಿ ಅಧಿಕೃತ ಆದೇಶ ಪ್ರತಿ ಹಸ್ತಾಂತರಿಸಿದರು.
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.