Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಲ್ ಫೈನಲ್‌ಗೆ ಎಂಟ್ರಿ ಪಡೆದ ಆರ್‌ಸಿಬಿ

ಜಿಟಿ ವಿರುದ್ಧ ೯೨ ರನ್‌ಗಳ ಭರ್ಜರಿ ಜಯ

Advertisement

 
ಧರ್ಮಶಾಲಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಕ್ವಾಲಿಫಾಯರ್-೧  ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ೯೨ ರನ್‌ಗಳ ಸುಲಭ  ಗೆಲುವಿನೊಂದಿಗೆ ಫೈನಲ್‌ಗೆ ಪ್ರವೇಶ ಪಡೆಯಿತು.
    ಸ್ಕೋರ್ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೨೫೪
ರಜತ್ ಪಟಿದಾರ ೯೩ (೩೩ ಎಸೆತ, ೫ ಬೌಂಡರಿ, ೯ ಸಿಕ್ಸರ್)
ಕೃನಾಲ ಪಾಂಡ್ಯಾ ೪೩ (೨೮ ಎಸೆತ, ೫ ಬೌಂಡರಿ, ೨ ಸಿಕ್ಸರ್)
ವಿರಾಟ್ ಕೊಹ್ಲಿ ೪೩ (೨೫ ಎಸೆತ, ೫ ಬೌಂಡರಿ, ೧ ಸಿಕ್ಸರ್)
ದೇವದತ್ತ ಪಡಿಕಲ್ ೩೦ (೧೯ ಎಸೆತ, ೫ ಬೌಂಡರಿ)
ಜೇಸನ್ ಹೋಲ್ಡರ್ ೩೯ ಕ್ಕೆ ೨
ಗುಜರಾತ್ ಟೈಟನ್ಸ್ ೧೯.೩ ಓವರುಗಳಲ್ಲಿ ೧೬೨
ರಾಹುಲ್ ತೇವಾಟಿಯಾ ೬೮ (೪೩ ಎಸೆತ, ೮ ಬೌಂಡರಿ, ೪ ಸಿಕ್ಸರ್) ಜೋಶ್ ಬಟ್ಲರ್ ೨೯ ( ೧೧ ಎಸೆತ, ೪ ಬೌಂಡರಿ, ೨ ಸಿಕ್ಸರ್)
ಜಾಕೋಬ್ ಡಫಿ ೩೯ ಕ್ಕೆ ೩, ಕೃನಾಲ್ ಪಾಂಡ್ಯಾ ೧೬ ಕ್ಕೆ ೨, ರಶಿಕ್ ಸಲಮ್ ದಾರ್ ೨೪ ಕ್ಕೆ ೨ 
ಪಂದ್ಯ ಶ್ರೇಷ್ಠ: ರಜತ ಪಟಿದಾg

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್