Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋತರೂ ಕ್ವಾಲಿಫಾಯರ್-೧ ಸ್ಥಾನ ಕಾಯ್ದುಕೊಂಡ ಆರ್‌ಸಿಬಿ

ಭಗೀರಥ ಯತ್ನದ ನಂತರವೂ ಮೂರನೇ ಸ್ಥಾನದಲ್ಲಿ ಎಸ್‌ಆರ್‌ಎಚ್

Advertisement

 
ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಪಂದ್ಯಾವಳಿಯ ೬೭ ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ೫೫ ರನ್‌ಗಳ ಸುಲಭ ಗೆಲುವು ಪಡೆಯಿತು.
ಇಲ್ಲಿನ ರಾಜೀವ ಗಾಂಧಿ ಅಂತಾರಾಷ್ಟಿçÃಯ ಮೈದಾನದಲ್ಲಿ ಆರ್‌ಸಿಬಿ ೫೫ ರನ್‌ಗಳಿಂದ ಸೋತರೂ ಕ್ವಾಲಿಪಾಯರ್-೧ ಸ್ಥಾನ ಕಾಯ್ದುಕೊಂಡಿತು. ರನ್ ಸರಾಸರಿ ಹೆಚ್ಚಿಸಿಕೊಂಡು ಕ್ವಾಲಿಪಾಯರ್-೧ ಅಥವಾ ಕ್ವಾಲಿಪಾಯರ್-೨ ಕ್ಕೆ ಜಿಗಿಯಬೇಕೆಂಬ ಎಸ್‌ಆರ್‌ಎಚ್ ಆಸೆ ಈಡೇರಲಿಲ್ಲ. ಆದರೆ ಆ ತಂಡದ ಪ್ರಯತ್ನ ಮಾತ್ರ ಅದ್ಭುತವಾಗಿತ್ತು.     
    ಸ್ಕೋರ್ ವಿವರ
ಎಸ್‌ಆರ್‌ಎಚ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೫೫
ಇಶಾನ್ ಕಿಶನ್ ೭೯ (೪೬ ಎಸೆತ, ೮ ಬೌಂಡರಿ, ೩ ಸಿಕ್ಸರ್)
ಅಭಿಷೇಕ ಶರ್ಮಾ ೫೬ (೨೨ ಎಸೆತ, ೪ ಬೌಂಡರಿ, ೫ ಸಿಕ್ಸರ್)
ಹೆನ್ರಿಕ್ ಕ್ಲಾಸೇನ್ ೫೧ (೨೪ ಎಸೆತ, ೨ ಬೌಂಡರಿ, ೫ ಸಿಕ್ಸರ್)
ರಾಯಲ್ ಚಾಲೆಂಜರ್ಸ್ ಬೆಂಗಳೂರು ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೦೦
ರಜತ್ ಪಟಿದಾರ ೫೬ (೩೯ ಎಸೆತ, ೬ ಬೌಂಡರಿ, ೧ ಸಿಕ್ಸರ್)
ವೆಂಕಟೇಶ್ ಅಯ್ಯರ ೪೪ (೧೯ ಎಸೆತ, ೪ ಬೌಂಡರಿ, ೪ ಸಿಕ್ಸರ್)
ಕ್ರುನಾಲ್ ಪಾಂಡ್ಯಾ ೪೧ (೩೧ ಎಸೆತ, ೫ ಬೌಂಡರಿ)
ಪAದ್ಯ ಶ್ರೇಷ್ಠ: ಇಶಾನ್ ಕಿಶನ್ 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್