Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯ

Advertisement

 
ಹೈದರಾಬಾದ್: ಈಗಾಗಲೇ ಐಪಿಎಲ್ ಪಂದ್ಯಾವಳಿಯಲ್ಲಿ ಪ್ಲೇ ಆಪ್ ಹಂತಕ್ಕೆ ತಲುಪಿ ಹಾಯಾಗಿ ಕುಳಿತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ನಾಳೆ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಇಲ್ಲಿನ ರಾಜೀವ ಗಾಂಧಿ ಅಂತಾರಾಷ್ಟಿçÃಯ ಮೈದಾನದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಆರ್‌ಸಿಬಿ ೧೩ ಪಂದ್ಯಗಳಿAದ ೧೮ ಅಂಕಗಳಿಸಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ ತಂಡವು ೧೩ ಪಂದ್ಯಗಳಿAದ ೧೬ ಅಂಕಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. 
 ಸನ್‌ರೈಸರ್ಸ್ ಹೈದರಾಬಾದ್ ಕೂಡ ಕನಿಷ್ಠ ಎರಡನೇ ಸ್ಥಾನ ಪಡೆಯುವ ತವಕದಲ್ಲಿದ್ದು, ನಾಳಿನ ಪಂದ್ಯವನ್ನು ಗೆಲ್ಲಲಲು ಯತ್ನಿಸಲಿದೆ. ಆರ್‌ಸಿಬಿ ಕೂಡ ತನ್ನ ಗೆಲುವಿನ ಲಯವನ್ನು ಮುಂದುವರೆಸಲು ಪಂದ್ಯವನ್ನು ಗೆದ್ದೇ ತೀರಬೇಕೆಂಬ ಛಲದಲ್ಲಿ ಆಡಲಿದೆ. 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಲಂ ಜನರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ನಿರ್ಲಕ್ಷ್ಯ ಏಕೆ? ಸತತ ಎರಡನೇ ಬಾರಿ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ರಾಘವೇಂದ್ರ ಆಯ್ಕೆಪತ್ನಿ ಹಾಗೂ ಮೂರು ತಿಂಗಳ ಹಸುಗೂಸಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಬ್ರಿಗೇಡಿಯರ್‌' ಎಂದು ಓಡಾಡುತ್ತಿದ್ದ 21 ವರ್ಷದ ಯುವಕ ಪೊಲೀಸ್ ಬಲೆಗೆ ಸೇನಾಪಡೆಗಳ ಮುಂದಿನ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್ ಧೀರಜ್‌ ಸೇಠ್ ನೇಮಕಒಂದ ಕಚೇರಿಗಳಲ್ಲಿ ಒಂದೇ ಜಾತಿಯ ಅಧಿಕಾರಿಗಳು ಇರುವಂತಿಲ್ಲ. :ಡಿ. ಕೆ ಶಿವಕುಮಾರ್ ಖಡಕ್ ಸೂಚನೆ ದಿನಕ್ಕೆ 3ರಿಂದ 4 ಬಾಟಲಿ ಸ್ಟಿಂಗ್‌ ಜ್ಯೂಸ್‌ ಸೇವನೆ : ಕಿಡ್ನಿ ವೈಫಲ್ಯವಾಗಿ ಯುವಕ ಸಾವುಭಾರತ ತಂಡಕ್ಕೆ ೭ ವಿಕೆಟ್‌ಗಳ ಸುಲಭ ಜಯಚೊಚ್ಚಲ ಪಂದ್ಯದಲ್ಲಿಯೇ ಮಿಂಚಿದ ಗರ‍್ನೋರ್ ಬ್ರಾರ್ಭಾರತ ತಂಡಕ್ಕೆ ೧೯೫ ರನ್‌ಗಳ ಗೆಲುವಿನ ಗುರಿ