LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Local News

ಕಿರು ಆಹಾರ ಸಂಸ್ಕರಣ ಉದ್ಯಮಿಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ

Advertisement
ರಾಯಚೂರು:- ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಿಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ ಅಡಿ ಪಿ ಎಂ ಎಫ್ ಎಂ ಇ ಯೋಜನೆಯ ಅರ್ಹ ಫಲಾನುಭವಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಜಂಟಿ ಕೃಷಿ ಉಪನಿರ್ದೇಶಕ ನಾಹೀಮ್ ಹುಸೇನ್ ಕಾರ್ಯಕ್ರಮದಲ್ಲಿ ಭಾಗಿ,


ನಗರದ ಕೃಷಿ ವಿಜ್ಞಾನಗಳ ಕೃಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು ಪಿ ಎಂ ಎಫ್ ಎಂ ಈ ಯೋಜನೆ ಅಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಂದು ಮೂರು ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ಜಂಟಿ ಕೃಷಿ ಉಪನಿರ್ದೇಶಕ ನಾಹೀಮ್ ಹುಸೇನ್ ಸಾಹೇಬರು ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಫಲಾನುಭವಿಗಳಿಗೆ ಸವಿಸ್ತಾರವಾಗಿ ವಿವರಿಸಿ ತಿಳಿಸಿದರು. ತಾವೆಲ್ಲರು ಮೂರು ದಿನಗಳ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಉದ್ಯಮಿಗಳು ತಾವು ಉದ್ಯಮವನ್ನು ಮಾಡಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಫಲಾನುಭವಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ಉಪ ಕೃಷಿ ನಿರ್ದೇಶಕರು ನಾಹೀಮ್ ಹುಸೇನ್ ಸಹಯಕ ಕೃಷಿ ನಿರ್ದೇಶಕರು. ಮಲ್ಲಿಕಾರ್ಜುನ ಅಧಿಕಾರಿಗಳು.ಡಿ ಆರ್ ಪಿ ರಮೇಶ್ ರೆಡ್ಡಿ.ಡಿ ಆರ್ ಪಿ ಆಸಾದೂಲ್ಲ.ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ:- ಗಾರಲದಿನ್ನಿ ವೀರನಗೌಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ