LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೃಷ್ಣಾ ಮೇಲ್ದಂಡೆ ಯೋಜನೆಯ (UKP) ಪುನರ್ವಸತಿ ಮತ್ತು ಪುನರ್ ನಿರ್ಮಾಣ ಪರಿಶೀಲನ ಸಭೆ 

Advertisement

ಕಲಾದಗಿ : ಬಾಗಲಕೋಟೆಯ ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ (UKP) ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರ ಕಚೇರಿಯ ‘ಸಂಗಮ’ ಸಭಾಂಗಣದಲ್ಲಿ, ಇಲ್ಲಿನ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಮುಳುಗಡೆ ಜಮೀನಿಗೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ವಿಷಯಗಳ ಬಗ್ಗೆ ಕುರಿತು ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಮುಳುಗಡೆ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ನ್ಯಾಯಯುತ ಪರಿಹಾರ ಒದಗಿಸಲು  ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಸಂತ್ರಸ್ತರ ಬದುಕನ್ನು ಕಟ್ಟಿಕೊಡಲು ಹಾಗೂ ಅವರ ಹಿತರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಬೀಳಗಿ ಮತಕ್ಷೇತ್ರದ ಶಾಸಕ  ಜೆ. ಟಿ. ಪಾಟೀಲ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಗದೀಶ ಗುಡಗುಂಟಿ, ಬಾಗಲಕೋಟೆ ಮತ ಕ್ಷೇತ್ರದ ಶಾಸಕ  ಉಮೇಶ ಮೇಟಿ, ವಿಧಾನ ಪರಿಷತ್ ಸದಸ್ಯ  ಹನುಮಂತ ನಿರಾಣಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.  

ವರದಿ : ಬಸವರಾಜ ಪೂಜಾರಿ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ