LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಸ್ತೆ ಸುರಕ್ಷತಾ ಜಾಗೃತಿ ಸಪ್ತಾಹ ಸಭೆ

Advertisement
ವಿಜಯಪುರ :ಜಿಲ್ಲೆಯ ಬಸವನ ಬಾಗೇವಾಡಿ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಸಭೆ. ಸಭೆಯನ್ನು ಉದ್ದೇಶಿಸಿ ಡಿವೈಸ್ಪಿ ಬಲ್ಲಪ್ಪ ನಂದಗಾವಿ ಅವರು ಮಾತನಾಡುತ್ತ ಆಟೋ ಚಾಲಕರು ಎಲ್ಲರೂ ರಸ್ತೆ ಸುರಕ್ಷತಾ ಜಾಗೃತಿ_2026*ಬಗ್ಗೆ ಕಡ್ಡಾಯವಾಗಿ ಕಾನೂನನ್ನು ತಿಳಿದುಕೊಂಡು ತಾವುಗಳು ಯಾರಿಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ತಮ್ಮ ತಮ್ಮ ಆಟೋಗಳನ್ನು ಚಲಾಯಿಸಿಬೇಕು ಜೊತೆಗೆ ಪಾರ್ಕಿಂಗ್ ಸ್ಥಳದಲ್ಲೇ ಪಾರ್ಕಿಂಗ್ ಮಾಡಬೇಕು ಎಂದು ಹೇಳಿದರು.

ನಂತರ ಸಿಪಿಐ ಗುರುಶಾಂತಗೌಡ ಅವರು ದಾಶ್ಯಾಳ ಮಾತನಾಡಿ ಆಟೋ ಚಾಲಕರು ಎಲ್ಲರೂ ರಸ್ತೆ ಸುರಕ್ಷತಾ ಜಾಗೃತಿ ಬಗ್ಗೆ ಕಡ್ಡಾಯವಾಗಿ ತಿಳಿದುಕೊಳ್ಳುವ ಮೂಲಕ ಸಾರ್ವಜನಿಕ ಜೊತೆಗೆ ಸರಿಯಾಗಿ ಸಹಕರಿಸಬೇಕು ಪಟ್ಟಣದಲ್ಲಿ ಪ್ರತಿ ಸೋಮವಾರ ಸಂತೆ ನಡೆಯುತ್ತಿದ್ದು ಆ ದಿನ ಸಾರ್ವಜನಿಕರಿಗೆ ತೊಂದರೆ ಆಗದಂತೆ ತಮ್ಮ ಆಟೋಗಳನ್ನು ಅಡ್ಡಾದಡ್ಡಿ ನಿಲ್ಲಿಸದೆ ತಮಗೆ ನಿಗದಿ ಪಡಿಸಿದ ಪಾರ್ಕಿಂಗ ನಲ್ಲೆ
ನಿಲ್ಲಿಸಿಬೇಕು ಎಂದು ಹೇಳಿದರು.ಈ ಅಧಿಕಾರಿಗಳು ಬಂದ ನಂತರ ಅಪಘಾತ ಪ್ರಕಾರಗಳು ಕಡಿಮೆಯಾಗಿವೆ ಎಂದು ಜನರ ಅಭಿಪ್ರಾಯ.

ಇದೇ ವೇಳೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಜಗದೀಶ್ ತಕ್ಕೋಡ, ಬಸವರಾಜ ಶೇಬಗೊಂಡ ಸೇರಿದಂತೆ ಅನೇಕ ಆಟೋ ಚಾಲಕರು ಮತ್ತು ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ :ಕೃಷ್ಣ ಎಚ್ ರಾಠೋಡ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ