Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ಲೇ ಆಪ್ ಎಂಟ್ರಿಗಾಗಿ ಗೆಲ್ಲಲೇಬೇಕಿದೆ ಆರ್‌ಆರ್

ಆರ್‌ಆರ್- ಎಲ್‌ಎಸ್‌ಜಿ ಪಂದ್ಯ ಇಂದು

Advertisement

ಜೈಪುರ: ರಾಜಸ್ತಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೇಂಟ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೪ ನೇ ಪಂದ್ಯದಲ್ಲಿ ಎದುರಾಗಲಿದ್ದು, ಆರ್‌ಆರ್‌ಗೆ ಇದು ಅತ್ಯಂತ ಮಹತ್ವದ ಪಂದ್ಯವಾಗಿದೆ.
ಇಲ್ಲಿನ ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ರಾಜಸ್ತಾನ್ ರಾಯಲ್ಸ್ ತಂಡವು ೧೨ ಪಂದ್ಯಗಳಿAದ ೧೨ ಅಂಕಗಳಿಸಿ ೫ ನೇ ಸ್ಥಾನದಲಿದ್ದು, ಕಡೆಯ ಪ್ಲೇ ಆಪ್‌ಗೆ ಎಂಟ್ರಿ ಪಡೆಯಲು ಈ ಪಂದ್ಯವನ್ನು ಆರ್‌ಆರ್ ಗೆಲ್ಲಬೇಕಿದೆ. ಇನ್ನೊಂದೆಡೆ ಎಲ್‌ಎಸ್‌ಜಿ  ಈಗಾಗಲೇ ಟೂರ್ನಿಯಿಂದ ನಿರ್ಗಮಿಸಿರುವುದರಿಂದ ಆ ತಂಡಕ್ಕೆ ಈ ಪಂದ್ಯದಿAದ ಆಗಬೇಕಾದದ್ದು ಏನೂ ಇಲ್ಲ. ಆದರೆ ಜಯಕ್ಕಾಗಿ ಆಡಬೇಕಿದೆಯಷ್ಟೇ.
 ರಾಜಸ್ತಾನ್ ರಾಯಲ್ಸ್ ಈ ಪಂದ್ಯ ಹಾಗೂ ತನ್ನ ಮುಂದಿನ ಕಡೆಯ ಪಂದ್ಯವನ್ನು ಗೆದ್ದರೆ ಸುಲಭವಾಗಿ ಪ್ಲೇ ಆಪ್‌ಗೆ ಎಂಟ್ರಿ ಪಡೆಯಲಿದೆ. 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್