LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಮಾಜ ಸೇವಕಿ ಸವಿತಾ ಆರ್ ಪಾಟೀಲರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ

Advertisement
ಮಲ್ಲಮ್ಮನ ಬೆಳವಡಿ:ವೀರರಾಣಿ ಬೆಳವಡಿ ಮಲ್ಲಮ್ಮ ಮಹಿಳಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಸಮಾಜ ಸೇವಕಿ ಸವಿತಾ ಆರ್ ಪಾಟೀಲರವರಿಗೆ ಇತ್ತೀಚೆಗೆ ಗೋವಾದ ಮಡಗಾವದಲ್ಲಿ ನಡೆದ ರಾಷ್ಟç ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಲಬುರ್ಗಿಯ ಮಲ್ಲಿಕಾರ್ಜುನ ಮುತ್ಯಾ ಸ್ವಾಮಿಜಿ ಹಾಗೂ ಪ್ರತಿಷ್ಠಾನದ ಬಸವ್ವ ಗೋದಳ್ಳಿ, ನೀಲವ್ವ ಕರೀಕಟ್ಟಿ, ಭಾರತಿ ಉಪ್ಪಿನ, ಪಾರ್ವತೆವ್ವ ಹಕ್ಕರಕಿ, ರುದ್ರಮ್ಮ ಕರೀಕಟ್ಟಿ, , ಶೋಭಾ ಕರೀಕಟ್ಟಿ, ಮಲ್ಲಮ್ಮ ಗೋದಳ್ಳಿ, ಶಶಿಕಲಾ ಕರೀಕಟ್ಟಿ, ಪಾರ್ವತಿ ಕರೀಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ವರದಿ :ದುಂಡಪ್ಪ ಹೂಲಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ