LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಧರ್ಮಸ್ಥಳದ ಬಗ್ಗೆ ಷಡ್ಯಂತ್ರದ ಬಗ್ಗೆ 'NIA' ತನಿಖೆಯಾದ್ರೆ ತಪ್ಪಿಲ್ಲ : ಸತೀಶ್ ಜಾರಕಿಹೊಳಿ 

Advertisement
ಯಾದಗಿರಿ : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ವಿಚಾರವಾಗಿ ಈಗಾಗಲೇ SIT ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದಾರೆ.

ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಧರ್ಮಸ್ಥಳದ ಬಗ್ಗೆ ಷಡ್ಯಂತ್ರದ ಬಗ್ಗೆ 'NIA' ತನಿಖೆಯಾದ್ರೆ ತಪ್ಪಿಲ್ಲ ಎಂದು ತಿಳಿಸಿದರು.

ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, NIA ತನಿಖೆ ನಡೆದರೆ ಷಡ್ಯಂತ್ರದ ಹಿಂದೆ ಯಾರು ಇದ್ದಾರೆ ಎಂದು ಗೊತ್ತಾಗುತ್ತದೆ ಇದಕ್ಕೆ ಬೇಕಾದರೆ NIA ಕ್ಕಿಂತ ಉನ್ನತ ತನಿಖೆ ಆಗಬೇಕು ಜನರು ಬೇರೆ ಕೆಲಸ ಬಿಟ್ಟು ಧರ್ಮಸ್ಥಳದ ಬಗ್ಗೆ ನೋಡ್ತಾ ಕುಳಿತಿದ್ದಾರೆ. ನ್ಯಾಯಾಲಯ ತನಿಖೆಗೆ ಸೂಚಿಸಿದ್ದರಿಂದ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ.

ಇದರಲ್ಲಿ ಎಡಪಂಥಿ ಹಾಗೂ ಬಲಪಂಥೀಯ ಎಂಬುದು ಯಾವುದು ಇಲ್ಲ ಇದು ದೇಶಕ್ಕೆ ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ವಿಷಯ ಅಲ್ಲ ಧರ್ಮಸ್ಥಳದ ವಿಚಾರ ಒಂದು ಊರಿಗೆ ಸಂಬಂಧಿಸಿದಂತೆ ಅದನ್ನು ದೊಡ್ಡದು ಮಾಡಿ ಚರ್ಚೆ ಮಾಡುವುದು ಅನಗತ್ಯ. SIT ಅಧಿಕಾರಿಗಳು 15 ದಿನಗಳಿಂದ ತನಿಖೆ ಮಾಡುತ್ತಿದ್ದಾರೆ. ಕೋರ್ಟ್ ಆದೇಶ ಮಾಡದಿದ್ದರೆ ತನಿಖೆ ಯಾರು ನಡೆಸುತ್ತಿದ್ದರು? ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ