LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಹಿರಿಯ ಶಾಸಕ ರಾಜು ಕಾಗೆ ಅವರಿಗೆ ಬಿಗ್ ಶಾಕ್ : ನಿಗಮ ಅಧ್ಯಕ್ಷ ಸ್ಥಾನದಿಂದ ವಜಾ

Advertisement
ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಬಳಿಕ ಇದೀಗ ಮತ್ತೋರ್ವ ಕಾಂಗ್ರೆಸ್ ಶಾಸಕನಿಗೆ ಹೈಕಮಾಂಡ್ ಶಾಕ್ ನೀಡಿದೆ. ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಂಗ್ರೆಸ್ ವರಿಷ್ಠರು ಶಾಕ್ ನೀಡಿದ್ದಾರೆ.

ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನಕಾರ್ಯದರ್ಶಿ ವೇಣುಗೋಪಾಲ್ ಸಿಎಂ ಸಿದ್ದರಾಮಯ್ಯ ಅವರಿಗೆ ಅಂತಿಮ ಪಟ್ಟಿ ರವಾನಿಸಿದ್ದಾರೆ.

ಈ ಮೂಲಕ ಸರ್ಕಾರದ ವಿರುದ್ಧ, ಪಕ್ಷದ ನಾಯಕರ ವಿರುದ್ಧ ನೇರವಾಗಿ ಮಾತನಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST