LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶರಣ ಸಂಸ್ಕೃತಿ ಉತ್ಸವ ಯಶಸ್ವಿಗೊಳಿಸಿ :ಶಿವಬಸವ ಮಹಾಸ್ವಾಮಿಗಳು ಕರೆ

Advertisement
ಅಥಣಿ:ಮಹಾತಪಸ್ವಿ ಶ್ರೀ ಮುರಗೇಂದ್ರ ಶಿವಯೋಗಿಗಳ ಸುಕ್ಷೇತ್ರ ಗಚ್ಚಿನ ಮಠದಲ್ಲಿ ಶಿವರಾತ್ರಿಯ ಪ್ರಯುಕ್ತ ದಿನಾಂಕ 13 ರಿಂದ 16 ವರೆಗೆ ನಡೆಯುವ ಶರಣ ಸಂಸ್ಕೃತಿ ಉತ್ಸವ ಯಶಸ್ವಿಗೊಳಿಸಿ ಶಿವಬಸವ ಮಹಾಸ್ವಾಮಿಗಳು ಕರೆ.

ಶಿವಬಸವ ಮಹಾಸ್ವಾಮಿಗಳು ಮಾತನಾಡಿ ಈ ಕಾರ್ಯಕ್ರಮದಲ್ಲಿ ಹಲವಾರು ಗಣತಿ ಗಣ್ಯರು ಭಾಗವಹಿಸಲಿದ್ದು ಪ್ರತಿ ವರ್ಷದಂತೆ ಈ ವರ್ಷ ಕೂಡ ಅತ್ಯಂತ ಯಶಸ್ವಿಗೊಳಿಸುವುದಾಗಿ ಕರೆ ನೀಡಿದರು.

ವರದಿ:ರಾಜು ವಾಘಮಾರೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST