Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತಕ್ಕೆ ೫೦ ರನ್‌ಗಳ ಸೋಲು

Advertisement
------------------------------------ಕಿವೀಸ್ ವಿರುದ್ಧದ ೪ ನೇ ಟ್ವೆಂಟಿ-೨೦

ವಿಶಾಖಪಟ್ಟಣಂ: ಭಾರತ ಕ್ರಿಕೆಟ್ ತಂಡವು ನ್ಯೂಜಿಲೆಂಡ್ ವಿರುದ್ಧ ನಡೆದ ೫ ಪಂದ್ಯಗಳ ಟ್ವೆಂಟಿ-೨೦ ಸರಣಿಯ ನಾಲ್ಕನೇ ಪಂದ್ಯದಲ್ಲಿ ೫೦ ರನ್ ಗಳಿಂದ ಸೋಲನುಭವಿಸಿದೆ.
ಇಲ್ಲಿನ ವಿಸಿಎ- ವಿಡಿಸಿಎ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ಮುಗಿದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ನಿಗದಿತ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೧೫ ರನ್ ಗಳಿಸಿತು. ಪ್ರತಿಯಾಗಿ ಆಡಿದ ಭಾರತ ತಂಡವು ೧೮.೪ ಓವರುಗಳಲ್ಲಿ ೧೬೫ ರನ್ ಗಳಿಗೆ ಆಲೌಟಾಗಿ ಸರಣಿಯಲ್ಲಿ ಮೊದಲ ಸೋಲು ಅನುಭವಿಸಿತು. ಹೀಗಾಗಿ ಸರಣಿಯಲ್ಲಿ ಭಾರತ ೩-೧ ರಿಂದ ಮುನ್ನಡೆಯಲ್ಲಿದ್ದು, ಒಂದು ಪಂದ್ಯ ಬಾಕಿ ಇದೆ.
ಸ್ಕೋರ್ ವಿವರ
ನ್ಯೂಜಿಲೆಂಡ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೧೫
ಓಮ್ ಶೆರ‍್ಟ್ ೬೨ ( ೩೬ ಎಸೆತ, ೭ ಬೌಂಡರಿ, ೩ ಸಿಕ್ಸರ್)
ಸೆವೋನ್ ಕಾನ್ವೆ ೪೪ ( ೨೩ ಎಸೆತ, ೪ ಬೌಂಡರಿ, ೩ ಸಿಕ್ಸರ್)
ಡರೆಲ್ ಮಿಚೆಲ್ ೩೯ (೧೮ ಎಸೆತ, ೨ ಬೌಂಡರಿ, ೩ ಸಿಕ್ಸರ್)
ಭಾರತ ೧೮.೪ ಓವರುಗಳಲ್ಲಿ ೧೬೫
ಶಿವಂ ದುಬೈ ೬೫ ( ೨೩ ಎಸೆತ, ೩ ಬೌಂಡರಿ, ೭ ಸಿಕ್ಸರ್)
ರಿಂಕು ಸಿಂಗ್ ೩೯ ( ೩೦ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಸಂಜು ಸ್ಯಾಮ್ಸನ್ ೨೪ ( ೧೫ ಎಸೆತ, ೩ ಬೌಂಡರಿ, ೧ ಸಿಕ್ಸರ್)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್