Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ

Advertisement
ಚಡಚಣ:-ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಈ ವರ್ಷ ಕೂಡ ಶ್ರಾವಣ ತಿಂಗಳಲ್ಲಿ .ಶ್ರೀ ಸಂಗಮೇಶ್ವರ ದೇವರಿಗೆ ಪೂಜೆ ಪುನಸ್ಕಾರಗಳು ಅತಿ ಹೆಚ್ಚು ವಿಜೃಂಭಣೆಯಿಂದ ನಡೆಯುತ್ತದೆ.



ಮತ್ತು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದ ಮೂರನೆಯ ಸೋಮವಾರ ದಿವಸ ಪಲ್ಲಕ್ಕಿ ಉತ್ಸವ ಅತಿ ವಿಜೃಂಭಣೆಯಿಂದ ನೆರವೇರಿತು, ಚಡಚಣ ತಾಲೂಕಿನ 40 ಹಳ್ಳಿ ಗ್ರಾಮದ ಸಾವಿರಾರು ಜನರು ಎಲ್ಲ ಕೂಡಿ ಪಲ್ಲಕ್ಕಿ ಉತ್ಸವ ನೆರವೇರಿಸುತ್ತಾರೆ ಇಲ್ಲಿ ವಿಶೇಷ ಏನೆಂದರೆ ಈ ಸಂಗಮನಾಥನ ದರ್ಶನ್ ಕೆ ಬಂದ ಭಕ್ತಾದಿಗಳೆಲ್ಲ ಅವರು ಕೋರಿಕೆಗಳೆಲ್ಲ ನಡೆಯುತ್ತೆ

ಈ ಇಲ್ಲಿಯ ಸ್ಥಳೀಯ ಗ್ರಾಮದ ಜನರು ನಂಬುತ್ತಾರೆ ಇದು ಹಳಿ ಪುರಾತನ ದೇವಸ್ಥಾನ ಇಲ್ಲಿ ಉದ್ಭವವಾದ ಸಂಗಮನಾಥ ಜೀವಂತ ದೇವರೆಂದು ಸ್ಥಳೀಯರ ಅಭಿಪ್ರಾಯ ರವಿ ಸ ಶಿಂಧೆ. ದತ್ತು ಶಿಂದೆ ಪ್ರಕಾಶ್ ಕ್ಷತ್ರಿಯ ಶ್ರೀಕಾಂತ್ ಕಿಚ್ಚ ರವಿ ಶಾ ಶಿಂಧೆ ಲಕ್ಷ್ಮಣ ಸಿಂಧೆ ಚೇತನ್ ಮಠ ವಿಠಲ ಕ್ಷತ್ರಿಯ ಮತ್ತು ಪಟ್ಟಣ ಜನತೆ.

ವರದಿ :-ಉಮಾಶಂಕರ ಕ್ಷತ್ರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್