LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಆಸ್ಪತ್ರೆಗೆ ದಾಖಲಾದ ಸಿದ್ದರಾಮಯ್ಯ 

Advertisement
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ರೊಟೀನ್ ಚೆಕಪ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸುದ್ದಿಗೋಷ್ಟಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಅವರು ರೊಟೀನ್ ಚೆಕಪ್ ಗಾಗಿ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.

ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು.

ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ.

ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ.

ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ