LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜೆಡಿಎಸ್ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಕಾರ್ಯಾಗಾರ ಸಭೆ.

Advertisement
ಕಲಬುರಗಿ : ನಗರದ ಹೆರಿಟೇಜ್ ಹೋಟೆಲ್ ನಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್ ಅವರ ನೇತೃತ್ವದಲ್ಲಿ ಜೆಡಿಎಸ್ ಸಾಮಾಜಿಕ ಜಾಲತಾಣ ಕಾರ್ಯಾಗಾರ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ರಾಜ್ಯಾಧ್ಯಕ್ಷರು ಮಾತನಾಡಿ ಸೋಶಿಯಲ್ ಮೀಡಿಯಾದಲ್ಲಿ ಯಾವರೀತಿ ಪೋಸ್ಟ್ ಗಳನ್ನ ಮಾಡಬೇಕು ಎಂದು ವಿವರಣೆ ನೀಡಿದರು.

ಇದೇ ವೇಳೆ ರಾಜ್ಯಕಾರ್ಯದರ್ಶಿಗಳು ಸಾಮಾಜಿಕ ಜಾಲತಾಣಗಳ ಬಳಕೆ ಕುರಿತು ವಿವರವಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್, ಶಿವು ನಾಟಿಕರ್, ಕೃಷ್ಣಾರೆಡ್ಡಿ ಸೇರಿದಂತೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST