LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಶೀಘ್ರವೇ 17000 ಹುದ್ದೆ ಖಾಲಿ ನೇಮಕಾತಿ : ಜಿ. ಪರಮೇಶ್ವರ್ 

Advertisement
ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಒಳ ಮೀಸಲಾತಿಯಿಂದ ನೇಮಕಾತಿ ವಿಳಂಬ ಆಗಿದೆ.

ಅದನ್ನು ಸರಿಪಡಿಸುವುದರ ಬಗ್ಗೆ ಚರ್ಚೆ ಮಾಡುತ್ತೇವೆ ಗೃಹ 17000 ಹುದ್ದೆ ಖಾಲಿ ಇದೆ ನೇಮಕಾತಿ ಆದೇಶ ಮಾಡಲು ನಮಗೆ ಅನುಮತಿ ಸಿಕ್ಕಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದರು.

ಇನ್ನು ರಾಜ್ಯ ಸರ್ಕಾರ ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಮುಂಬರುವ ಮೇನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರ್ಣಗೊಳ್ಳಲಿದೆ. ಆದರೆ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಯಾವುದೇ ನಿಯಮಗಳನ್ನು ಜಾರಿ ಮಾಡಿಲ್ಲ ಎಂದರು.

ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಯಾವುದೇ ನಿಯಮ ಮಾಡಿರಲಿಲ್ಲ. ಹಣವಂತರು ಯಾರು ತೆಗೆದುಕೊಳ್ಳುತ್ತಾರೆ ಎಂದು ಯೋಚಿಸಿದ್ದೇವು. ಈಗ ಕೆಲವರ ಬಳಿ ಹಣ ಇದ್ದರೂ ಕೂಡ ನಮಗೂ ಕೊಡಿ ಅನ್ನುತ್ತಾರೆ. 100 ಎಕರೆ ಜಮೀನು ಇದರು ಕೂಡ ಎರಡು ಸಾವಿರ ತೆಗೆದುಕೊಳ್ಳುತ್ತಾರೆ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ