Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಿಕೆಟ್: ಕರ‍್ನಾಟಕಕ್ಕೆ ಗೆಲುವಿನ ಮಾಲೆ

Advertisement
---------------------------ಶ್ರೀಜಿತ್-ಗೋಪಾಲ್ ಜವಾಬ್ದಾರಿಯುತ ಬ್ಯಾಟಿಂಗ್
ಅಹ್ಮದಾಬಾದ್: ಕೃಷ್ಣನ್ ಶ್ರೀಜಿತ್ ಹಾಗೂ ಶ್ರೇಯಸ್ ಗೋಪಾಲ್ ಅವರ ಜವಾಬ್ದಾರಿಯುತ ರ‍್ಧ ಶತಕಗಳು ಹಾಗೂ ಈ ಇಬ್ಬರ ನಡುವೆ ಬಂದ ಶತಕದ ಪಾಲುಗಾರಿಕೆ ನೆರವಿನಿಂದ ರ‍್ನಾಟಕ ತಂಡವು ತಮಿಳುನಾಡು ವಿರುದ್ಧ ನಡೆದ ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ೪ ವಿಕೆಟ್‌ಗಳ ಸುಲಭದ ಜಯ ಪಡೆಯಲು ಸಾಧ್ಯವಾಯಿತು.
ಗುಜರಾತ್ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು ೨೮೯ ರನ್‌ಗಳನ್ನು ಗಳಿಸಬೇಕಿದ್ದ ರ‍್ನಾಟಕ ತಂಡವು ಒಂದು ಹಂತದಲ್ಲಿ ೧೩೬ ರನ್ ಗಳಿಗೆ ಪ್ರಮುಖ ೪ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಜೊತೆಗೂಡಿದ ಕೃಷ್ಣನ್ ಶ್ರೀಜಿತ್ ಹಾಗೂ ಶ್ರೇಯಸ್ ಗೋಪಾಲ್ ೫ ನೇ ವಿಕೆಟ್‌ಗೆ ೧೧೬ ರನ್ ಗಳನ್ನು ಕೂಡಿ ಹಾಕಿ ತಂಡವನ್ನು ಜಯದ ದಡ ತಲುಪಿಸಿದರು.
ಸ್ಕೋರ್ ವಿವರ
ತಮಿಳುನಾಡು ೪೯.೫ ಓವರುಗಳಲ್ಲಿ ೨೮೮
ಕರ‍್ನಾಟಕ ೪೭.೧ ಓವರುಗಳಲ್ಲಿ ೬ ವಿಕೆಟ್‌ಗೆ ೨೯೩
ಕೃಷ್ಣನ್ ಶ್ರೀಜಿತ್ ೭೭ ( ೭೮ ಎಸೆತ, ೬ ಬೌಂಡರಿ, ೨ ಸಿಕ್ಸರ್)
ಶ್ರೇಯಸ್ ಗೋಪಾಲ್ ೫೫ (೪೭ ಎಸೆತ, ೬ ಬೌಂಡರಿ)
ಮಯಾAಕ್ ಅಗರವಾಲ್ ೫೮ (೭೭ ಎಸೆತ, ೭ ಬೌಂಡರಿ)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್