LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

Advertisement

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಪಂದ್ಯ ನಡೆಸಲು ಕೆ ಎಸ್ ಸಿ ಎ ಗೆ ಅನುಮತಿಯನ್ನು ರಾಜ್ಯ ಗೃಹ ಇಲಾಖೆ ನೀಡಿದೆ.


ಈ ಕುರಿತಂತೆ ರಾಜ್ಯ ಗೃಹ ಇಲಾಖೆಯಿಂದ ಅನುಮತಿಸಲಾಗಿದ್ದು, ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿ ಪಡಿಸಿರುವ ನಿರ್ಧಿಷ್ಟ ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ.

ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಾವಳಿಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸೋದಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಹಿಂದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಸುವ ಬಗ್ಗೆ ಜನವರಿ.20ರ ಒಳಗಾಗಿ ಮಾಹಿತಿ ನೀಡುವಂತೆ ಕೆ ಎಸ್ ಸಿ ಎ ಗೆ ಬಿಸಿಸಿಐ ಸೂಚಿಸಿತ್ತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST