Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ

Advertisement
ರಾಮದುರ್ಗ :- ಇಂದು ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವು ರಾಮದುರ್ಗದ ಕಾಶಿಪೇಟೆಯ ಸಂಕಮ್ಮ ದೇವಸ್ಥಾನ ಹಾಗೂ ವಿಠ್ಠಲ ದೇವಸ್ಥಾನದಲ್ಲಿ ರಾಜ್ಯ ಅಧ್ಯಕ್ಷರಾದ ಮಂಜುಳಾ ಸಿ ಹಾಗೂ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ನಯನ ಭಸ್ಮ ಅವರ ಆದೇಶದ ಮೇರೆಗೆ ಹಮ್ಮಿಕೊಂಡಿದ್ದು, ಈ ದೇವಸ್ಥಾನಗಳು ಸ್ವಚ್ಛಗೊಳಿಸಿ ಮತ್ತು ರಂಗೋಲಿ ಹಾಕಿದರು.



ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಶಿವರಾಜ್ ಇಳಿಗೇರ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಶ್ರೀಮತಿ ರಾಧಿಕಾ ಧೂತ್, ಹಾಗೂ ಅಕ್ಷತಾ ನಂದರಗಿ, ಮೀನಾಕ್ಷಿ ಗರಢಿಮನಿ, ಅನುಷಾ ಗರಡಿಮನಿ , ಗೀತಾ ಕಲ್ಲೂರು, ಪಾರ್ವತಿ ನಂದಿ,ಸಂಕವ್ವ ನಂದಿ,ತಾರವ್ವ ನಾಗರಾಳ್,ಮಹಾದೇವಿ ಶಿರಸಂಗಿ,ದ್ರಾಕ್ಷಿಯಿಣಿ ಮುರುಡಿ, ಭುವನೇಶ್ವರಿ ಮುರುಡಿ,ಚಂದ್ರಿಕಾ ಮುಳುಗುಂದ,ಶಾಂತವ್ವ ಆರಿ,ಭಾರತಿ ಮುರುಡಿ,ಲಷ್ಮಿ ಆರಿ,ತಿಪ್ಪವ್ವ ಹಕ್ಕಿ,ಶೇಕವ್ವ ಕಲ್ಲೂರ್,ಲಕ್ಷ್ಮವ್ವ ರಾಗದ, ಗೋದಾವರಿ ಕಡಕೋಳ, ಈ ಒಂದು ಸ್ವಚ್ಛತಾ ಕಾರ್ಯಕ್ರಮಕ್ಕೆ ಇವರೆಲ್ಲರೂ ಉಪಸ್ಥಿತರಿದ್ದು ಈ ಕಾರ್ಯಕ್ರಮವನ್ನು ಯಶಸ್ವೀಯಾಗಿ ನೆರವೇರಿಸಿದಾರೆ.

ವರದಿ:- ಮಂಜುನಾಥ ಕಲಾದಗಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್