LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮೊಹರಂಗೆ ಹಾಕಿದ ಕುಂಡದಲ್ಲಿ ಬಿದ್ದು ವ್ಯಕ್ತಿ ದುರ್ಮರಣ 

Advertisement
ರಾಯಚೂರು: ಮೊಹರಂ ಹಬ್ಬದ ಪ್ರಯುಕ್ತ ಅಗ್ನಿ ಕುಂಡದಲ್ಲಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಜಿಲ್ಲೆಯ ಲಿಂಗಸಗೂರು ತಾಲೂಕಿನ ಯರಗುಂಟಿಯಲ್ಲಿ ಅಲಾವಿ ಕುಣಿಯಲ್ಲಿ ಬಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ. ಗ್ರಾಮದ ಹನುಮಂತ ಮೃತ ದುರ್ದೈವಿ.ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST