LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಒಳ ಮೀಸಲಾತಿ ಜಾರಿ : ಆ. 16 ರಂದು ರಾಜ್ಯ ಸಚಿವ ಸಂಪುಟ ನಿಗದಿ 

Advertisement
ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ಈಗಾಗಲೇ ಸರ್ಕಾರಕ್ಕೆ ಡಾ.ಹೆಚ್‌ಎನ್ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗವು ವರದಿಯನ್ನು ಸಲ್ಲಿಸಿದೆ. ಈ ವರದಿಯನ್ನು ಜಾರಿಗೊಳಿಸೋ ಸಂಬಂಧ ಮುಹೂರ್ತ ಫಿಕ್ಸ್ ಆಗಿದೆ. ಅದೇ ಆಗಸ್ಟ್.16ರಂದು ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ಈ ಕುರಿತಂತೆ ಸಚಿವ ಸಂಪುಟದ ಸರ್ಕಾರ ಅಪರ ಕಾರ್ಯದರ್ಶಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16-08-2025ರ ಶನಿವಾರ ಸಂಜೆ 4 ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಬಗ್ಗೆ ಡಾ.ಹೆಚ್‌ಎನ್ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗವು ಸಲ್ಲಿಸಿರುವ ವರದಿಯ ಕುರಿತಂತೆ ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಸಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ