LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗ್ರಾಮ ಪಂಚಾಯತ ಕಟ್ಟಡ ಉದ್ಘಾಟನೆ ಮಾಡಿದ ರಾಜ್ಯ ಸಚಿವರು

Advertisement
ಧಾರವಾಡ: ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಗ್ರಾಮ ಪಂಚಾಯತದ ನೂತನ ಕಟ್ಟಡವನ್ನು (ರಾಜೀವ್ ಗಾಂಧಿ ಸೇವಾ ಕೇಂದ್ರ) ಮಾನ್ಯ ಕಾನೂನು, ನ್ಯಾಯ,ಮಾನವ ಹಕ್ಕು, ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಹೆಚ್ ಕೆ ಪಾಟೀಲ್‌ ರವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.



ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎನ್.ಎಚ್ ಕೋನರೆಡ್ಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭುವನೇಶ್ ಪಾಟೀಲ್ , ಸ್ಥಳೀಯ ಮುಖಂಡರು, ಸಂಬಂಧಪಟ್ಟ ಅಧಿಕಾರಿಗಳು, ಸಾರ್ವಜನಿಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.



ವರದಿ: ವಿನಾಯಕ ಗುಡ್ಡದಕೇರಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST