LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತಿಂಡಿಗೆ ಬಿದ್ದಾಳ ಹಾದರಗಿತ್ತಿ  : ಅಶ್ಲೀಲ ಹಾಡುಗಾರನ ವಿರುದ್ಧ ಕ್ರಮಕ್ಕೆ ಆಗ್ರಹ 

Advertisement
ಬೆಳಗಾವಿ : ಕಾನೂನುಬಾಹಿರ ಅಶ್ಲೀಲ, ಅಸಭ್ಯ ಗೀತೆಗಳನ್ನು ರಚಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಡಿ ಜಾನಪದ ಗೀತೆಗಳೆಂದು ಬಿಂಬಿಸಿ ಯುವಜನತೆಯನ್ನು ದಾರಿ ತಪ್ಪಿಸುತ್ತಿರುವ, ಸಾಮಾಜಿಕ ಸ್ವಾಸ್ಥ್ಯ ಅಶಾಂತಿ ಮಾಡಿ ಉತ್ತರ ಕರ್ನಾಟಕ ಸಂಸ್ಕೃತಿ ಹಾಳು ಮಾಡುತ್ತಿರುವ ಎಲ್ಲ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶ್ರೀನಿವಾಸಗೌಡ ಪಾಟೀಲ್ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಪೊಲೀಸ್ ಉತ್ತರ ವಲಯ ವ್ಯಾಪ್ತಿಯಲ್ಲಿ ಬರುವ ಬಾಗಲಕೋಟ, ವಿಜಾಪುರ, ಬೆಳಗಾವಿ ಇತರೆ ಜಿಲ್ಲೆಗಳಲ್ಲಿಯೂ ಸಾಮಾಜಿಕ ಸ್ವಾಸ್ಥ್ಯ, ಅಶಾಂತಿ ಸೃಷ್ಟಿಸುವ ಕಾನೂನುಬಾಹಿರ ಅಶ್ಲೀಲ ಅಸಭ್ಯ ಹಾಡುಗಳನ್ನು ರಚಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಡುದು ಸಾಮಾನ್ಯವಾಗಿದೆ.

ಜಾತ್ರೆ, ಉತ್ಸವ, ಧಾರ್ಮಿಕ ಸಭೆಗಳಲ್ಲಿ ರಸಮಂಜರಿ ಕಾರ್ಯಕ್ರಮ ನೆಪದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಮಾರಂಭ ಏರ್ಪಡಿಸಿ ಮಹಿಳೆಯರು, ಮಕ್ಕಳು ಘನತೆ ಗೌರವಕ್ಕೆ ಚ್ಯುತಿ ಮತ್ತು ಹಕ್ಕುಗಳನ್ನು ಉಲ್ಲಂಘಸಿ ತೇಜೋವದೆ ಮಾಡಿ ಅಪರಾಧಿಕ ಭಯೋತ್ಪಾದನೆಗೆ ಪ್ರಚೋದನೆಯಾಗಿದ್ದು, ಇದರಿಂದ ಯುವಜನತೆಯೂ ದಾರಿ ತಪ್ಪುತ್ತಾ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ದೂರಿದ್ದಾರೆ.

ಜಾನಪದ ಹೆಸರಿನಲ್ಲಿ ಅಶ್ಲೀಲ ಗೀತೆಗಳ ಪ್ರಸಾರ ಫೇಸ್ಟುಕ್, ಯೂಟ್ಯೂಬಗಳಲ್ಲಿ ಇರತಕ್ಕಂತ ಪುರುಷ, ಮಹಿಳೆಯರು ಎಲ್ಲ ತಪ್ಪಿತಸ್ತರ ವಿರುದ್ಧ ಐ.ಟಿ ಕಾಯ್ದೆ 2000 ದಡಿ ಪ್ರಕರಣ ದಾಖಲಿಸಿ ಆ ಹಾಡುಗಳನ್ನು ಅಳಿಸಿ ಹಾಕಬೇಕು. ಮಕ್ಕಳ ಮೇಲೆ ಪರಿಣಾಮ ಬೀರುವ ಇಂತಹ ಕೃತ್ಯ ನಿಲ್ಲಬೇಕೆಂದು ಮನವಿ ಮಾಡಿದರು.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ