LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬಸ್ - ಕಾರ್ ನಡುವೆ ಭೀಕರ ಅಪಘಾತ : ಮೂವರು ಸಾವು

Advertisement
ಬೆಳಗಾವಿ: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ಈ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಿರೀಶ್, ರಾಹುಲ್ ಹಾಗೂ ಸಂಗು ಮೃತ ದುರ್ದೈವಿಗಳು. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದವರು ಎಂದು ತಿಳಿದುಬಂದಿದೆ. ಕೊಲ್ಲಾಪುರ ಮಹಾಲಕ್ಷ್ಮಿಯ ದರ್ಶನಕ್ಕೆಂದು ಹೋದವರು ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST