Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಎಲಿಮಿನೆಟರ್ ಪಂದ್ಯ: ಸೋತರೇ ಸೀದಾ ಮನೆಗೆ

ವೈಭವ್ ಸೂರ್ಯವಂಶಿ, ಅಭಿಷೇಕ ಶರ್ಮಾ ಪ್ರಮುಖ ಆಕರ್ಷಣೆ

Advertisement

 

ನ್ಯೂ ಚಂದಿಗಢ (ಮುಲ್ಲಾನಪುರ): ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡಗಳು ಇಂದು ಇಲ್ಲಿ ನಡೆಯುವ ಎಲಿಮಿನೆಟರ್ ಪಂದ್ಯದಲ್ಲಿ ಎದುರಾಗಲಿವೆ.
ಮಹಾರಾಜ ಯಧುವೀಂದ್ರ ಸಿಂಗ್ ಅಂತಾರಾಷ್ಟಿçÃಯ ಕ್ರೀಡಾಂಗಣದಲ್ಲಿ ಪಂದ್ಯ ನಾಳೆ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ.
ಈ ಪಂದ್ಯದಲ್ಲಿ ಸೋತ ತಂಡ ಸೀದಾ ಮನೆಗೆ ತೆರಳಲಿದ್ದು, ಗೆದ್ದ ತಂಡವು ಕ್ವಾಲಿಫಾಯರ್-೧ ರಲ್ಲಿ ಸೋತ ತಂಡದೊAದಿಗೆ ಆಡಿ ಗೆದ್ದರೆ ಫೈನಲ್ ತಲುಪುವುದು.
ನಾಳಿನ ಪಂದ್ಯ ಎಲಿಮಿನೆಟರ್ ಆಗಿರುವುದರಿಂದ ಎರಡೂ ತಂಡಗಳು ಗೆಲ್ಲಲೇಬೇಕೆಂಬ ಛಲದಿಂದ ಕಣಕ್ಕೆ ಇಳಿಯಲಿವೆ. ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿರುವ ತಂಡಗಳಾಗಿದ್ದು, ಈ ಪಂದ್ಯದಲ್ಲಿಯೂ ಪ್ರೇಕ್ಷಕರು ರನ್ ಮಳೆಯಲ್ಲಿ ತೋಯಿಸಿಕೊಳ್ಳುವ ಸಾಧ್ಯತೆ ಇದೆ.  

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್