Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಸುಕ್ಷೇತ್ರ ಹಾಲಬಾವಿ ವೀರಭದ್ರೇಶ್ವರ ಜಾತ್ರೆ :- ಸಿದಯ್ಯ ಸ್ವಾಮಿ ಸಾಲಿಮಠ .

Advertisement
ಮುದಗಲ್ಲ :- ಐತಿಹಾಸಿಕ ಹಾಲಭಾವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮದಿಂದ ದಿನಾಂಕ :- 16-11-2024 ಶನಿವಾರ ರಂದು ನಡೆಯುತ್ತದೆ ಎಂದು ಸಿದಯ್ಯ ಸ್ವಾಮಿ ಸಾಲಿಮಠ ಅವರು ಹೇಳಿದರು .

ಶನಿವಾರ ನಡೆಯುವ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ವೀರಗಾಸೆ ತಂಡ, ಸೇರಿ ಇತರ ಕಲಾ ತಂಡಗಳು ಭಾಗವಹಿಸುತ್ತವೆ ಪಟ್ಟಣದ ಕುಂಬಾರ ಪೇಟೆ ಯಲ್ಲಿರುವ ಬಸವೇಶ್ವರ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ನಡೆಯುತ್ತದೆ .

ಹಾಲಭಾವಿ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ಅಗ್ನಿ ಕುಂಡ ಹಾಯುವ ಮೂಲಕ ಪುರವಂತರು, ಕುಂಭಗಳನ್ನು ಹೊತ್ತ ಮಹಿಳೆಯರು ದೇವಸ್ಥಾನ ಪ್ರವೇಶಿಸಿದರುತ್ತಾರೆ ಸಾಯಂಕಾಲ 5 ಗಂಟೆ ಗೆ ಉಚ್ಚಯ ಜರಗುವು ಎಂದು ಮುದಗಲ್ಲ ಹಾಗೂ ಸುತ್ತಲಿನ ಹಳ್ಳಿಯ ಜನ ಭಕ್ತರುಭಾಗವಹಿಸಿ ಎಂದು ಸಿದಯ್ಯ ಸ್ವಾಮಿ ಸಾಲಿಮಠ ಅವರು ಪತ್ರಿಕೆ ಮಾಹಿತಿ ನೀಡಿದರು

ವರದಿ:- ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್