LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪ್ರವಾಸ ಎನ್ನುವುದು ಪ್ರಯಾಸವಲ್ಲ :ಶಿಕ್ಷಕ ಈರೇಶ್

Advertisement
ಕಂಪ್ಲಿ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಟೇಲ್ ನಗರ ಬಳ್ಳಾರಿಯ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಸಿಬ್ಬಂದಿ ವರ್ಗದವರು ಕೂಡಿ ಕಂಪ್ಲಿ ತಾಲೂಕಿನ ರೇಷ್ಮೆ ಸಾಕಾಣಿಕೆ ತರಬೇತಿ ವೀಕ್ಷಣೆ ಜೊತೆಗೆ ರಾಮಸಾಗರ ರೈತರ‌ ಜೊತೆ ಸಂಪರ್ಕ ಬುಧವಾರ ಭೇಟಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಹ ಶಿಕ್ಷಕ ಈರೇಶ್ ಮಾತಾಡಿ ಮಕ್ಕಳಿಗೆ ಒಂದು ದಿನ ಪ್ರವಾಸ ಪ್ರಯುಕ್ತ ಮಕ್ಕಳಿಗೆ ರೈತರ ಅನುಭವ ಮತ್ತು ರೇಷ್ಮೆ ಕೃಷಿ ಇಲಾಖೆ ಮಾಹಿತಿ ನೀಡುವುದರ ಮೂಲಕ ಮಕ್ಕಳಿಗೆ ಜ್ಞಾನ ಸಂಪತ್ತನ್ನು ಬಲಗೊಳಿಸುವ ನಿಟ್ಟಿನಲ್ಲಿ ಮಕ್ಕಳಿಗೆ ರಕ್ಷಣೆ ಜಾಗೃತಿ ಮೂಡಿಸಲಾಯಿತು ಎಂದರು.


ಈ ಸಂದರ್ಭದಲ್ಲಿ ಸ.ಹಿ.ಪ್ರಾ ಶಾಲೆ ಪಟೇಲ್ ನಗರ್ ಬಳ್ಳಾರಿ ಪೂರ್ವ ಮುಖ್ಯ ಗುರು ಶ್ರೀಮತಿ ಜಯಶ್ರೀ, ಸಹ ಶಿಕ್ಷಕರು ವಿಜಯ ಕುಮಾರ್, ಮರೀನಾ ಲರೇಟ, ಮಧುಸೂದನ ರೆಡ್ಡಿ, ತಬಸೂಮ್, ಫಾತಿಮಾ ಸುಭದ್ರ, ಬೇಟಗೇರಿ ಪಾರಿಜಾತ, ಜ್ಯೋತಿ, ಈರೇಶ.ಎಸ್, ಸೇರಿ ಒಟ್ಟು 5 ಸರ್ಕಾರಿ ಬಸ್ ವಾಹನದಲ್ಲಿ 240 ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ