Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸ ಎನ್ನುವುದು ಪ್ರಯಾಸವಲ್ಲ :ಶಿಕ್ಷಕ ಈರೇಶ್

Advertisement
ಕಂಪ್ಲಿ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಟೇಲ್ ನಗರ ಬಳ್ಳಾರಿಯ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಸಿಬ್ಬಂದಿ ವರ್ಗದವರು ಕೂಡಿ ಕಂಪ್ಲಿ ತಾಲೂಕಿನ ರೇಷ್ಮೆ ಸಾಕಾಣಿಕೆ ತರಬೇತಿ ವೀಕ್ಷಣೆ ಜೊತೆಗೆ ರಾಮಸಾಗರ ರೈತರ‌ ಜೊತೆ ಸಂಪರ್ಕ ಬುಧವಾರ ಭೇಟಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಹ ಶಿಕ್ಷಕ ಈರೇಶ್ ಮಾತಾಡಿ ಮಕ್ಕಳಿಗೆ ಒಂದು ದಿನ ಪ್ರವಾಸ ಪ್ರಯುಕ್ತ ಮಕ್ಕಳಿಗೆ ರೈತರ ಅನುಭವ ಮತ್ತು ರೇಷ್ಮೆ ಕೃಷಿ ಇಲಾಖೆ ಮಾಹಿತಿ ನೀಡುವುದರ ಮೂಲಕ ಮಕ್ಕಳಿಗೆ ಜ್ಞಾನ ಸಂಪತ್ತನ್ನು ಬಲಗೊಳಿಸುವ ನಿಟ್ಟಿನಲ್ಲಿ ಮಕ್ಕಳಿಗೆ ರಕ್ಷಣೆ ಜಾಗೃತಿ ಮೂಡಿಸಲಾಯಿತು ಎಂದರು.


ಈ ಸಂದರ್ಭದಲ್ಲಿ ಸ.ಹಿ.ಪ್ರಾ ಶಾಲೆ ಪಟೇಲ್ ನಗರ್ ಬಳ್ಳಾರಿ ಪೂರ್ವ ಮುಖ್ಯ ಗುರು ಶ್ರೀಮತಿ ಜಯಶ್ರೀ, ಸಹ ಶಿಕ್ಷಕರು ವಿಜಯ ಕುಮಾರ್, ಮರೀನಾ ಲರೇಟ, ಮಧುಸೂದನ ರೆಡ್ಡಿ, ತಬಸೂಮ್, ಫಾತಿಮಾ ಸುಭದ್ರ, ಬೇಟಗೇರಿ ಪಾರಿಜಾತ, ಜ್ಯೋತಿ, ಈರೇಶ.ಎಸ್, ಸೇರಿ ಒಟ್ಟು 5 ಸರ್ಕಾರಿ ಬಸ್ ವಾಹನದಲ್ಲಿ 240 ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್