LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಜುರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸನ್ಮಾನ.

Advertisement
ಸೇಡಂ : ಗುರುಮಿಟಕಲ್ ಹೈದ್ರಾಬಾದ್ ಮುಖ್ಯ ರಸ್ತೆಯಲ್ಲಿ ಸಾರಿಗೆ ಮತ್ತು ಮುಜುರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಹೇಮ-ವೇಮ ಟ್ರಸ್ಟ್.ನ ತಾಲೂಕಾ ಅಧ್ಯಕ್ಷರಾದ ಶರಣರೆಡ್ಡಿ ಪಾಟೀಲ್ ಜಿಲ್ಲೇಡಪಲ್ಲಿ ಸೇರಿದಂತೆ ಸಮಾಜದ ಯುವಕರು ಸಚಿವರಿಗೆ ಸನ್ಮಾನಿಸಿ ಮಾತನಾಡಿದರು. ರೆಡ್ಡಿ ಸಮಾಜದ ಯುವ ಮುಖಂಡ ಶ್ರೀನಿವಾಸರೆಡ್ಡಿ ಮೋತಕಪಲ್ಲಿ ಅವರಿಗೆ ಸಚಿವರು ಸನ್ಮಾನಿಸಿದು ವಿಶೇಷವಾಗಿತ್ತು.

ಈ ವೇಳೆಯಲ್ಲಿ ಗೋವರ್ಧನರೆಡ್ಡಿ,ರಾಮಕೃಷ್ಣರೆಡ್ಡಿ, ಗುರುನಾಥರೆಡ್ಡಿ, ಮಾಧವರೆಡ್ಡಿ, ನಿಶಾಂತ್ ರೆಡ್ಡಿ,ಇದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ