LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಿದ್ದರಾಮಯ್ಯ ಸಿಎಂ ಆಗಿರುವರೆಗೂ ಮೀಸಲಾತಿ ಕೇಳುವುದಿಲ್ಲ : ಮೃತ್ಯುಂಜಯ ಸ್ವಾಮೀಜಿ

Advertisement

ಅಥಣಿ : ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವವರೆಗೆ ಪಂಚಮಸಾಲಿ ಸಮುದಾಯ ಮೀಸಲಾತಿ ಕೇಳುವುದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ವೇಳೆ ಲಾಠಿ ಚಾರ್ಜ್ ಮಾಡಿ ಸರಕಾರ ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡಿದೆ. ಈ ಕಾರಣಕ್ಕೆ ನಾವು ಸಿದ್ದರಾಮಯ್ಯ ಸರ್ಕಾರ ಮೀಸಲಾತಿ ಕೇಳುವುದಿಲ್ಲ ಎಂದರು.

ಬೆಳಗಾವಿ ಚಳಿಗಾಲ ಅಧಿವೇಶನ ವೇಳೆ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿರುವ ಆದೇಶಕ್ಕೆ ಅವರು ಸಂತಸ ವ್ಯಕ್ತಪಡಿಸಿದರು .

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST