Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈಭವ ಸರ‍್ಯವಂಶಿ ಮತ್ತೇ ಬಿರುಸಿನ ಶತಕ

Advertisement
ಬೆನೋನಿ ( ದಕ್ಷಿಣ ಆಫ್ರಿಕಾ): ಭಾರತದ ಪ್ರತಿಭಾವಂತ ಕಿರಿಯ ಕ್ರಿಕೆಟಿಗ ವೈಭವ ಸರ‍್ಯವಂಶಿ ಈ ದಿನಗಳಲ್ಲಿ ರ‍್ಜರಿ ಫರ‍್ಮನಲ್ಲಿದ್ದಾರೆ.
ಆತಿಥೇಯ ದ. ಆಫ್ರಿಕಾ ವಿರುದ್ಧ ಇಲ್ಲಿ ನಡೆದ ಮೂರನೇ ಯುವ ಏಕದಿನ ಪಂದ್ಯದಲ್ಲಿ ವೈಭವ ಸರ‍್ಯವಂಶಿ ಬಿರುಸಿನ ಶತಕವನ್ನು ಬಾರಿಸಿದ್ದಾರೆ. ಮೂರನೇ ಏಕದಿನ ಪಂದ್ಯದಲ್ಲಿ ೭೪ ಎಸೆತಗಳಲ್ಲಿ ೯ ಬೌಂಡರಿ, ೧೦ ಸಿಕ್ಸರ್ ನೆರವಿನಿಂದ ೧೨೭ ರನ್ ಚಚ್ಚಿದ ವೈಭವ್ ಭಾರತ ತಂಡ ನಿಗದಿತ ೫೦ ಓವರುಗಳಲ್ಲಿ ೩೯೩ ರನ್ ಗಳಿಸಲು ಪ್ರಮುಖ ಪಾತ್ರವಹಿಸಿದರು. ಸರಣಿಯಲ್ಲಿ ಭಾರತ ಈಗಾಗಲೇ ವೈಭವ ನಾಯಕತ್ವದಲ್ಲಿ ೨-೦ ರಿಂದ ಸರಣಿ ಗೆದ್ದಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್