Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರಶೈವ ಲಿಂಗಾಯತ ಮತ್ತು ಸರ್ವಧರ್ಮ ವಧು-ವರರ ಬೃಹತ್ ಸಮಾವೇಶ

Advertisement
ಹುಬ್ಬಳ್ಳಿ:-ವೀರಶೈವ ಲಿಂಗಾಯತ ಮತ್ತು ಸರ್ವಧರ್ಮಗಳ ವಧು-ವರರ ಬೃಹತ್ ಸಮಾವೇಶವನ್ನು ಜೈಂಟ್ಸ್ ಗ್ರೂಫ್ ಆಫ್ ಹುಬ್ಬಳ್ಳಿ ಪರಿವಾರದ ವತಿಯಿಂದ ಜೂನ್ ೨೩ ರಂದು ಹುಬ್ಬಳ್ಳಿಯ ಮೂರುಸಾವಿರಮಠದ ಸಭಾಭವನದ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಮತ್ತು ಸರ್ವಧರ್ಮ ವಧು-ವರರ ಬೃಹತ್ ಸಮಾವೇಶದ ಅಧ್ಯಕ್ಷೆ ರೇಖಾ ರಿತ್ತಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಬೃಹತ್ ವಧು-ವರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಮರು ಮದುವೆ ಹಾಗೂ ವಿಳಂಬ ಮದುವೆಯ ವಧು-ವರರ ಸಮಾವೇಶ ಇರಲಿದ್ದು, ವಧು-ವರರು ಸಮಾವೇಶಕ್ಕೆ ಪಾಲಕರ ಜೊತೆಗೆ ಬರುವಗ ನೋಂದಣಿ ಮಾಡಿಸಿಕೊಳ್ಳಬಹುದು, ಹೆಚ್ಚಿನ ಮಾಹಿತಿಗಾಗಿ 9986800850 ಅಥವಾ 9483019443 ಗೆ ಸಂಪರ್ಕಿಸಬಹುದು ಎಂದರು.

ಈ ಸಂದರ್ಭದಲ್ಲಿ ತಾರಾದೇವಿ ವಾಲಿ, ದಾವಲಸಾಬ್ ನದಾಫ್, ನಿರ್ಮಲಾ ಹಿರೇಮಠ, ದಿವಾನ್ ಸಾಬ ನದಾಫ್, ಪಾಲ್ಗೊಂಡಿದ್ದರು.

ವರದಿ:-ಸುಧೀರ್ ಕುಲಕರ್ಣಿ  
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್