LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ವಿನಯ್ ಕುಲಕರ್ಣಿ 

Advertisement
ಬೆಂಗಳೂರು/ಧಾರವಾಡ : ಯೋಗೇಶ್‌ ಗೌಡ ಕೊಲೆ ಪ್ರಕರಣದ ಆರೋಪಿ, ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಜಾಮೀನು ರದ್ದಾಗಿದೆ. ಆದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೋರ್ಟ್ ವಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.

ಇತ್ತೀಚೆಗೆ ಸುಪ್ರೀಂ ಕೋರ್ಟ್ ವಿನಯ್​ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು. ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು

ವಿನಯ್ ಕುಲಕರ್ಣಿ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು. ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ. ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನ ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ