Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ವಿನಯ್ ಕುಲಕರ್ಣಿ 

Advertisement
ಬೆಂಗಳೂರು/ಧಾರವಾಡ : ಯೋಗೇಶ್‌ ಗೌಡ ಕೊಲೆ ಪ್ರಕರಣದ ಆರೋಪಿ, ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಜಾಮೀನು ರದ್ದಾಗಿದೆ. ಆದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೋರ್ಟ್ ವಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.

ಇತ್ತೀಚೆಗೆ ಸುಪ್ರೀಂ ಕೋರ್ಟ್ ವಿನಯ್​ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು. ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು

ವಿನಯ್ ಕುಲಕರ್ಣಿ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು. ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ. ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನ ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್