LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
International News

ನಮ್ಮ ನೀರಿನ ಪಾಲನ್ನು ಬಿಡದಿದ್ದರೇ ಭಾರತದೊಂದಿಗೆ ಯುದ್ಧ : ಬಿಲಾವಲ್ ಭುಟ್ಟೋ

Advertisement
ಇಸ್ಲಾಮಾಬಾದ್ : ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ ಪಾಕಿಸ್ತಾನಕ್ಕೆ ನ್ಯಾಯಯುತವಾದ ನೀರಿನ ಪಾಲನ್ನು ಭಾರತ ನೀಡದಿದ್ದರೆ ನಾವು ಯುದ್ಧಕ್ಕೆ ಇಳಿಯಲಿದ್ದೇವೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಧಮ್ಕಿ ಹಾಕಿದ್ದಾನೆ.

ಕಳೆದ ಏ.22 ರಂದು 26 ಜನರನ್ನು ಬಲಿತೆಗೆದುಕೊಂಡ ಪಾಕ್​​​ ಪೋಷಿತ ಉಗ್ರರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು 1960ರ ಸಿಂಧೂ ನದಿ ಒಪ್ಪಂದವನ್ನು ರಾಜತಾಂತ್ರಿಕದ ಭಾಗವಾಗಿ ಸ್ಥಗಿತಗೊಳಿಸಿತು.

ಐತಿಹಾಸಿಕ ಈ ಒಪ್ಪಂದವನ್ನು ಎಂದಿಗೂ ಪುನಃಸ್ಥಾಪಿಸುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಘೋಷಿಸಿದ್ದಾರೆ.

'ಭಾರತದ ಮುಂದೆ ಎರಡು ಆಯ್ಕೆಗಳಿವೆ: ಒಂದೋ ನೀರನ್ನು ನ್ಯಾಯಯುತವಾಗಿ ಹಂಚಿಕೊಳ್ಳಿ, ಅಥವಾ ನಾವು ಆರು ನದಿಗಳಿಂದಲೂ ನಮಗೆ ನೀರನ್ನು ಪಡೆಯುತ್ತೇವೆ" ಎಂದು ಬಿಲಾವಲ್ ಸಿಂಧೂ ಜಲಾನಯನ ಪ್ರದೇಶದ ಆರು ನದಿಗಳನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾನೆ. ಒಪ್ಪಂದವನ್ನು ರದ್ದು ಮಾಡದ ಕಾರಣಕ್ಕೆ ಐಡಬ್ಲ್ಯೂಟಿ ಅಂದ್ರೆ ಸಿಂಧೂ ನದಿ ನೀರಿನ ಒಪ್ಪಂದ ಇನ್ನೂ ಚಾಲ್ತಿಯಲ್ಲಿದೆ ಎಂದು ಬಿಲಾವಲ್ ಹೇಳಿದ್ದಾ‌ನೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ